ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ರಮ ಕಳಪೆ ರಸ್ತೆ ಕಾಮಗಾರಿ ಬಯಲು ಮಾಡಿದ KRS ಪಕ್ಷ

ಏಪ್ರಿಲ್ 13 .ಸಿಂಧನೂರು ತಾಲೂಕಿನ ರಾಯಚೂರು ರೋಡ್ ನಿಂದ RH ನಂಬರ್ 3 (ಬಂಗಾಲಿ ಕ್ಯಾಂಪ್ 3) ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನೂತನವಾಗಿ 3 ಕಿಲೋ ಮೀಟರ್ ವರೆಗೂ ಡಾಂಬರೀಕರಣ ನಡೆದಿದ್ದು ಗುಣ ಮಟ್ಟದ ಕಂಕರ್ ,ಜಲ್ಲೆ,ಹಾಕದೆ ಕಳಪೆ ಕಾಮಗಾರಿ ನಡೆದ ವಿಷಯವನ್ನು ಅರಿತ KRS ಪಕ್ಷದ ಸೈನಿಕರು ಈ ವಿಷಯವನ್ನು ಲೈವ್ ಮಾಡುವ ಮೂಲಕ ಅಲ್ಲಿನ ಕಳಪೆ ಕಾಮಗಾರಿ ಕುರಿತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಾಗೂ ಟೆಂಡರ್ ದಾರರಿಗೆ ಸಂಪರ್ಕ ಮಾಡಿದರು ಯಾರು ಕೂಡ ಸಂಪರ್ಕಕ್ಕೆ ಸಿಗಲಿಲ್ಲ.

https://youtu.be/HlvjPlrIWJI

ಸಂಬಂಧ ಪಟ್ಟ ಶಾಸಕರು ,ಅಧಿಕಾರಿಗಳು ,JE,AEE ಗಳು ಪರ್ಷೆಂಟೆಜ್ ಲೆಕ್ಕಾಚಾರದಲ್ಲಿ ರಸ್ತೆ ಕಾಮಗರಿಗಳಿಗನ್ನು ಮಾಡುತ್ತಿದ್ದು ಈ ಕಾಮಗಾರಿಗೆ ಯಾವುದೇ ನಾಮ ಫಲಕ ಹಾಕದೆ ಯಾವ ಇಲಾಖೆಯಿಂದ ,ಯಾರು ಟೆಂಡರ್ ದಾರರು,ಅಂದಾಜು ಮೊತ್ತ ಎಸ್ಟು ಎನ್ನುವ ಮಾಹಿತಿ ಇಲ್ಲದೆ ಕಾಮಗಾರಿ ನಡೆಯುತ್ತಿದೆ ಇದನ್ನು ಇಂತಹ ಕಳಪೆ ಕಾಮಗಾರಿ ಕುರಿತು ಯಾರು ಕೂಡ ಗಮನ ಹರಿಸದಿರುವುದು ವಿಪರ್ಯಾಸವೇ ಸರಿ ಎನ್ನುವಂತಾಗಿದೆ ಎಂದು KRS ಪಕ್ಷದ ಜಿಲ್ಲಾ ಅಧ್ಯಕ್ಷ ನಿರುಪಾದಿ ಗೋಮರ್ಸಿ ಆರೋಪಿಸಿದರು...

 

ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಅಧ್ಯಕ್ಷ ಆದಪ್ಪ ಅಂಕುಶ ದೊಡ್ಡಿ , ಸಿಂಧನೂರು ತಾಲೂಕ ಉಪಾಧ್ಯಕ್ಷ ಶರಣಪ್ಪ ಹಂಚಿನಾಳ ,ತಾಲೂಕ SC/ST ಘಟಕದ ಅಧ್ಯಕ್ಷ ದ್ಯವನ್ನ ಪುಲದಿನ್ನಿ ಇದ್ದರೂ

 
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
 ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ”