ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ರಮ ಕಳಪೆ ರಸ್ತೆ ಕಾಮಗಾರಿ ಬಯಲು ಮಾಡಿದ KRS ಪಕ್ಷ

Advertisement
ಏಪ್ರಿಲ್ 13 .ಸಿಂಧನೂರು ತಾಲೂಕಿನ ರಾಯಚೂರು ರೋಡ್ ನಿಂದ RH ನಂಬರ್ 3 (ಬಂಗಾಲಿ ಕ್ಯಾಂಪ್ 3) ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ನೂತನವಾಗಿ 3 ಕಿಲೋ ಮೀಟರ್ ವರೆಗೂ ಡಾಂಬರೀಕರಣ ನಡೆದಿದ್ದು ಗುಣ ಮಟ್ಟದ ಕಂಕರ್ ,ಜಲ್ಲೆ,ಹಾಕದೆ ಕಳಪೆ ಕಾಮಗಾರಿ ನಡೆದ ವಿಷಯವನ್ನು ಅರಿತ KRS ಪಕ್ಷದ ಸೈನಿಕರು ಈ ವಿಷಯವನ್ನು ಲೈವ್ ಮಾಡುವ ಮೂಲಕ ಅಲ್ಲಿನ ಕಳಪೆ ಕಾಮಗಾರಿ ಕುರಿತು ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಾಗೂ ಟೆಂಡರ್ ದಾರರಿಗೆ ಸಂಪರ್ಕ ಮಾಡಿದರು ಯಾರು ಕೂಡ ಸಂಪರ್ಕಕ್ಕೆ ಸಿಗಲಿಲ್ಲ.

https://youtu.be/HlvjPlrIWJI

ಸಂಬಂಧ ಪಟ್ಟ ಶಾಸಕರು ,ಅಧಿಕಾರಿಗಳು ,JE,AEE ಗಳು ಪರ್ಷೆಂಟೆಜ್ ಲೆಕ್ಕಾಚಾರದಲ್ಲಿ ರಸ್ತೆ ಕಾಮಗರಿಗಳಿಗನ್ನು ಮಾಡುತ್ತಿದ್ದು ಈ ಕಾಮಗಾರಿಗೆ ಯಾವುದೇ ನಾಮ ಫಲಕ ಹಾಕದೆ ಯಾವ ಇಲಾಖೆಯಿಂದ ,ಯಾರು ಟೆಂಡರ್ ದಾರರು,ಅಂದಾಜು ಮೊತ್ತ ಎಸ್ಟು ಎನ್ನುವ ಮಾಹಿತಿ ಇಲ್ಲದೆ ಕಾಮಗಾರಿ ನಡೆಯುತ್ತಿದೆ ಇದನ್ನು ಇಂತಹ ಕಳಪೆ ಕಾಮಗಾರಿ ಕುರಿತು ಯಾರು ಕೂಡ ಗಮನ ಹರಿಸದಿರುವುದು ವಿಪರ್ಯಾಸವೇ ಸರಿ ಎನ್ನುವಂತಾಗಿದೆ ಎಂದು KRS ಪಕ್ಷದ ಜಿಲ್ಲಾ ಅಧ್ಯಕ್ಷ ನಿರುಪಾದಿ ಗೋಮರ್ಸಿ ಆರೋಪಿಸಿದರು...

 

ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಅಧ್ಯಕ್ಷ ಆದಪ್ಪ ಅಂಕುಶ ದೊಡ್ಡಿ , ಸಿಂಧನೂರು ತಾಲೂಕ ಉಪಾಧ್ಯಕ್ಷ ಶರಣಪ್ಪ ಹಂಚಿನಾಳ ,ತಾಲೂಕ SC/ST ಘಟಕದ ಅಧ್ಯಕ್ಷ ದ್ಯವನ್ನ ಪುಲದಿನ್ನಿ ಇದ್ದರೂ

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್