ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅದ್ದೂರಿಯಾಗಿ ನಡೆದ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ

Advertisement
ಏ 06. ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಳಸ ಡೊಳ್ಳು,ವಾದ್ಯಗಳೊಂದಿಗೆ ಅದ್ದೂರಿಯಾಗಿ ಜರುಗಿತು

https://youtu.be/Vi0JgJ6hHeo

ಶ್ರೀ ಡೇರೆದ ನಾಗಲಿಂಗೇಶ್ವರರು ಏಳೆಂಟು ಊರುಗಳಲ್ಲಿ ಪ್ರತ್ಯಕ್ಷನಾಗಿ ಪವಾಡ ಮಾಡಿದ ಪುರುಷರು ಅವರು, ಶ್ರೀ ಗುರು ಜಡಿಸಿದ್ದೇಶ್ವರ ತಾತನವರ ಪರಮ ಭಕ್ತರಾಗಿದ್ದರು, ಬೇಸಿಗೆಯಲ್ಲಿ ಕರ್ಚಿಕಾಯಿಗಳನ್ನು ತೋರಿಸಿ ಪವಾಡ ಮೆರೆದವರು ಕೆ.ಹೊಸಹಳ್ಳಿಯ ಡೇರೆದ ನಾಗಲಿಂಗೇಶ್ವರರು.ಪ್ರತಿ ವರ್ಷ ದವನದ ಹುಣ್ಣಿಮೆ ದಿನದಂದು ನಡೆಯುವ ಇವರ ಜಾತ್ರೆ ಇಂದು ಕೂಡಾ ಸಾವಿರಾರು ಸಂಖ್ಯೆಯ ಭಕ್ತಾಧಿಗಳಿಂದ ಬೆಳಗ್ಗೆಯಿಂದ ಸಂಜೆಯವರೆಗೂ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡರು. ಬೆಳಗ್ಗೆ ಶ್ರೀ ನಾಗಲಿಂಗೇಶ್ವರ ಮೂರ್ತಿಗೆ ಅಭಿಷೇಕ,ಪುಷ್ಪಾರ್ಚನೆಯ ಮೂಲಕ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ರಥೋತ್ಸವದ ಕಳಸ, ಆಹಾರಗಳನ್ನು ಸಾಯಂಕಾಲ 5ಗಂಟೆಗೆ ಕಳಸ ಡೊಳ್ಳು, ವಾದ್ಯಗಳೊಂದಿಗೆ ಅದ್ದೂರಿಯಾಗಿ ನಡೆಯಿತು.



ಸುತ್ತಮುತ್ತಲಿನ ಸಾವಿರಾರು ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇಸಿಕೊಳ್ಳಲು ಭಕ್ತಿ ಭಾವದಿಂದ ಹಣ್ಣು,ಹೂ, ಕಾಯಿಗಳನ್ನು ಒಡೆಯುವ ದೇವರಿಗೆ ಅರ್ಪಿಸಿದರು.ಇದೇ ಸಂದರ್ಭದಲ್ಲಿ ಗ್ರಾಮದೆಲ್ಲೆಡೆ ಸಡಗರ ಸಂಭ್ರಮಾಚರಣೆ ಮೊಳಗಿತ್ತು. ಬೆಳಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ಪ್ರಸಾದ ವ್ಯವಸ್ಥೆ ನೆರವೇರಿತು. ಸಂಜೆ 7ಗಂಟೆಗೆ ಊರಿನ ಪರಮ ಪೂಜ್ಯರು ಹಾಗೂ ಹಿರಿಯರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ಊರಿನ ಪರಮ ಪೂಜ್ಯರು ಹಾಗೂ ಹಿರಿಯರು,ಮಹಿಳೆಯರು ಯುವಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಪಾಲ್ಗೊಂಡಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್