ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅದ್ದೂರಿಯಾಗಿ ನಡೆದ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ

ಏ 06. ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವ ಕಳಸ ಡೊಳ್ಳು,ವಾದ್ಯಗಳೊಂದಿಗೆ ಅದ್ದೂರಿಯಾಗಿ ಜರುಗಿತು

https://youtu.be/Vi0JgJ6hHeo

ಶ್ರೀ ಡೇರೆದ ನಾಗಲಿಂಗೇಶ್ವರರು ಏಳೆಂಟು ಊರುಗಳಲ್ಲಿ ಪ್ರತ್ಯಕ್ಷನಾಗಿ ಪವಾಡ ಮಾಡಿದ ಪುರುಷರು ಅವರು, ಶ್ರೀ ಗುರು ಜಡಿಸಿದ್ದೇಶ್ವರ ತಾತನವರ ಪರಮ ಭಕ್ತರಾಗಿದ್ದರು, ಬೇಸಿಗೆಯಲ್ಲಿ ಕರ್ಚಿಕಾಯಿಗಳನ್ನು ತೋರಿಸಿ ಪವಾಡ ಮೆರೆದವರು ಕೆ.ಹೊಸಹಳ್ಳಿಯ ಡೇರೆದ ನಾಗಲಿಂಗೇಶ್ವರರು.ಪ್ರತಿ ವರ್ಷ ದವನದ ಹುಣ್ಣಿಮೆ ದಿನದಂದು ನಡೆಯುವ ಇವರ ಜಾತ್ರೆ ಇಂದು ಕೂಡಾ ಸಾವಿರಾರು ಸಂಖ್ಯೆಯ ಭಕ್ತಾಧಿಗಳಿಂದ ಬೆಳಗ್ಗೆಯಿಂದ ಸಂಜೆಯವರೆಗೂ ಹಲವಾರು ಕಾರ್ಯಕ್ರಮಗಳನ್ನು ಕೈಗೊಂಡರು. ಬೆಳಗ್ಗೆ ಶ್ರೀ ನಾಗಲಿಂಗೇಶ್ವರ ಮೂರ್ತಿಗೆ ಅಭಿಷೇಕ,ಪುಷ್ಪಾರ್ಚನೆಯ ಮೂಲಕ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ರಥೋತ್ಸವದ ಕಳಸ, ಆಹಾರಗಳನ್ನು ಸಾಯಂಕಾಲ 5ಗಂಟೆಗೆ ಕಳಸ ಡೊಳ್ಳು, ವಾದ್ಯಗಳೊಂದಿಗೆ ಅದ್ದೂರಿಯಾಗಿ ನಡೆಯಿತು.



ಸುತ್ತಮುತ್ತಲಿನ ಸಾವಿರಾರು ಭಕ್ತರು ತಮ್ಮ ಇಷ್ಟಾರ್ಥಗಳನ್ನು ಈಡೇಸಿಕೊಳ್ಳಲು ಭಕ್ತಿ ಭಾವದಿಂದ ಹಣ್ಣು,ಹೂ, ಕಾಯಿಗಳನ್ನು ಒಡೆಯುವ ದೇವರಿಗೆ ಅರ್ಪಿಸಿದರು.ಇದೇ ಸಂದರ್ಭದಲ್ಲಿ ಗ್ರಾಮದೆಲ್ಲೆಡೆ ಸಡಗರ ಸಂಭ್ರಮಾಚರಣೆ ಮೊಳಗಿತ್ತು. ಬೆಳಗ್ಗೆಯಿಂದ ಸಂಜೆಯವರೆಗೆ ನಿರಂತರವಾಗಿ ಪ್ರಸಾದ ವ್ಯವಸ್ಥೆ ನೆರವೇರಿತು. ಸಂಜೆ 7ಗಂಟೆಗೆ ಊರಿನ ಪರಮ ಪೂಜ್ಯರು ಹಾಗೂ ಹಿರಿಯರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ಊರಿನ ಪರಮ ಪೂಜ್ಯರು ಹಾಗೂ ಹಿರಿಯರು,ಮಹಿಳೆಯರು ಯುವಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಪಾಲ್ಗೊಂಡಿದ್ದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ” 41°C ಬಿಸಿಲಿನ ಬಲಿ ಆಗುತ್ತಿರುವ ಶ್ರಮಜೀವಿಗಳು