ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಮರ ಶ್ರೀ ಆಲದ ಮರದ ವಾರ್ಷಿಕೋತ್ಸವ ಸಮಾರಂಭ

Advertisement
ಮೇ 25.ವನಸಿರಿ ಫೌಂಡೇಶನ್(ರಿ)ರಾಜ್ಯ ಘಟಕ ರಾಯಚೂರು ವತಿಯಿಂದ ಹಲವಾರು ವರ್ಷಗಳಿಂದ ಕಲ್ಯಾಣ ಕರ್ನಾಟಕದಾದ್ಯಂತ ಸಸಿಗಳನ್ನು ನೆಟ್ಟು ಪೋಷಿಸುತ್ತಾ ಬಂದಿದ್ದೇವೆ ಇದರ ಜೊತೆಗೆ ಸಾರ್ವಜನಿಕರಿಗೂ ಪರಿಸರ ಜಾಗೃತಿ ಮೂಡಿಸುತ್ತಿದ್ದೇವೆ.

ಇತ್ತೀಚೆಗೆ ಒಂದು ವರ್ಷದ ಹಿಂದೆ ಸಿಂಧನೂರಿನ ಏಳುರಾಗಿ ಕ್ಯಾಂಪ್ ನಲ್ಲಿ ರತನೋರ್ವ ಕಡಿದು ಹಾಕುದ ಹಾಲದ ಮರವನ್ನು ನಮ್ಮ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಅವರ ನೇತೃತ್ವದಲ್ಲಿ ಆ ಮರವನ್ನು ರಸ್ತೆಯಲ್ಲಿ ಜೇಸಿಬಿ ಮೂಲಕ ಸುಮಾರು 5ಗಂಟೆಗಳ ಕಾಲ ವಾಹನದಲ್ಲಿ ತಂದು ಸಿಂಧನೂರಿನ ನೀರಾವರಿ ಇಲಾಖೆಯ ಆವರಣದಲ್ಲಿ ನೆಡಲಾಯಿತು.ಇದಕ್ಕೆ ಹಲವಾರು ಪೋಲಿಸ್ ಸಿಬ್ಬಂದಿಗಳು, ನೀರಾವರಿ ಇಲಾಖೆ ಅಧಿಕಾರಿಗಳು, ವನಸಿರಿ ತಂಡದ ಸದಸ್ಯರು,ಸಾರ್ವಜನಿಕರು, ಪರಿಸರ ಪ್ರೇಮಿಗಳು ಹೆಚ್ಚಿನ ಪ್ರಮಾಣದಲ್ಲಿ ಸಹಕಾರ ನೀಡಿದರು.

ಸದ್ಯ ಇದೀಗ ಈ ಆಲದ ಮರವನ್ನು ನೆಟ್ಟು ಒಂದು ವರ್ಷಗಳು ಕಳೆಯುತ್ತಿದೆ.ಈ ಒಂದು ವರ್ಷದಲ್ಲಿ ಆಲದ ಮರ ಚಿಗುರೊಡೆದು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.ಈ ಮರವನ್ನು ವೀಕ್ಷಿಸಲು ಜಿಲ್ಲೆಯ ಸಚಿವರು, ಶಾಸಕರು,ಅಧಿಕಾರಿಗಳು, ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದು ವನಸಿರಿ ತಂಡಕ್ಕೆ ಹರ್ಷವೆನಿಸುತ್ತಿದೆ.ಇದಕ್ಕೆ ನಮ್ಮ ವನಸಿರಿ ಫೌಂಡೇಶನ್ ವತಿಯಿಂದ ವಾರ್ಷಿಕೋತ್ಸವ ಸಮಾರಂಭದ ಮಾಡಲು ಮುಂದಾಗಿದ್ದೇವೆ ಇದೇ ಶುಕ್ರವಾರ ಬೆಳಗ್ಗೆ 10ಗಂಟೆಗೆ ಆಲದ ಮರಕ್ಕೆ ಪೂಜೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಆಚರಿಸಲಾಗುತ್ತದೆ.

ರಾಯಚೂರು ಜಿಲ್ಲೆಯ ಸಮಸ್ತ ಪರಿಸರ ಪ್ರೇಮಿಗಳು ಆಗಮಿಸಿ ಯಶಸ್ವಿಗೊಳಿಸಬೇಕೆಂದು ವನಸಿರಿ ಫೌಂಡೇಶನ್ ಮಹಿಳಾ ಘಟಕದ ಜಿಲ್ಲಾದ್ಯಕ್ಷರಾದ ಸಂಗೀತ ಸಾರಂಗ ಮಠ ಅವರು ಸಿಂಧನೂರು ವನಸಿರಿ ಫೌಂಡೇಶನ್ ಕಾರ್ಯಾಲಯದಲ್ಲಿ ಮನವಿ ಮಾಡಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್