ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಲಬನೂರು ವಲಯದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಒಬಚ ಸ.ಪ್ರೌ ಶಾಲೆ ಮಕ್ಕಳು ಸಾಧನೆ

ಸಿಂಧನೂರು ಆಗಸ್ಟ್ 24.ತಾಲೂಕಿನ ಅಲಬನೂರು ವಲಯದ ಪ್ರೌಢ ಶಾಲೆಗಳ ಕ್ರೀಡಾ ಕೂಟದಲ್ಲಿ ಶ್ರೀ ಒಳಬಳ್ಳಾರಿ ಚನ್ನಬಸವೇಶ್ವರ ಸರಕಾರಿ ಪ್ರೌಢ ಶಾಲೆ ಅಲಬನೂರು ಶಾಲೆಯ ಮಕ್ಕಳು ಬಾಲಕರ ಕಬ್ಬಡಿ ಪ್ರಥಮ ಸ್ಥಾನ ವೆಂಕಟೇಶ 200ಮಿ ಓಟದ ಲ್ಲಿ ದ್ವಿತೀಯ ಸ್ಥಾನ 400 ಮೀ ಓಟದಲ್ಲಿ ಸುರೇಶ ಪ್ರಥಮ ಸ್ಥಾನ ಬಸವರಾಜ ದ್ವಿತೀಯ ಸ್ಥಾನ 1500ಮೀ ಓಟದಲ್ಲಿವೆಂಕಟೇಶ ದ್ವಿತೀಯ ಸ್ಥಾನ ರಿಲೇ ದ್ವಿತೀಯ ಸ್ಥಾನ 3000ಮಿ ಓಟ ದ್ವಿತೀಯ ಸ್ಥಾನ ಗುಂಡು ದ್ವಿತೀಯ ಸ್ಥಾನ ಬಾಲಕಿಯರ ವಿಭಾಗದಲ್ಲಿ ಕಬ್ಬಡಿ ದ್ವಿತೀಯ ಸ್ಥಾನ ಶಿವ ಲೀಲಾ 1500 ಮಿ ಓಟ.3000 ಮಿ ಓಟ ಪ್ರಥಮ ಸ್ಥಾನ 800ಮೀ ಓಟದಲ್ಲಿ ವಸಂತ ಪ್ರಥಮ ಸ್ಥಾನ3000 ಮಿ ಓಟದಲ್ಲಿ ಅಯ್ಯಮ್ಮ ದ್ವಿತೀಯ ರಿಲೇ ದ್ವಿತೀಯ ಸ್ಥಾನ ಇನ್ನು ಮುಂತಾದ ಕ್ರೀಡೆಯಲ್ಲಿ ವಿಜೇತರಾಗಿದ್ದಾರೆ ಎಂದು ತಿಳಿಸಿದ್ದಾರೆ.

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ” 41°C ಬಿಸಿಲಿನ ಬಲಿ ಆಗುತ್ತಿರುವ ಶ್ರಮಜೀವಿಗಳು