ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಲಬನೂರು ವಲಯದ ಪ್ರೌಢ ಶಾಲೆಗಳ ಕ್ರೀಡಾಕೂಟದಲ್ಲಿ ಒಬಚ ಸ.ಪ್ರೌ ಶಾಲೆ ಮಕ್ಕಳು ಸಾಧನೆ

Advertisement
ಸಿಂಧನೂರು ಆಗಸ್ಟ್ 24.ತಾಲೂಕಿನ ಅಲಬನೂರು ವಲಯದ ಪ್ರೌಢ ಶಾಲೆಗಳ ಕ್ರೀಡಾ ಕೂಟದಲ್ಲಿ ಶ್ರೀ ಒಳಬಳ್ಳಾರಿ ಚನ್ನಬಸವೇಶ್ವರ ಸರಕಾರಿ ಪ್ರೌಢ ಶಾಲೆ ಅಲಬನೂರು ಶಾಲೆಯ ಮಕ್ಕಳು ಬಾಲಕರ ಕಬ್ಬಡಿ ಪ್ರಥಮ ಸ್ಥಾನ ವೆಂಕಟೇಶ 200ಮಿ ಓಟದ ಲ್ಲಿ ದ್ವಿತೀಯ ಸ್ಥಾನ 400 ಮೀ ಓಟದಲ್ಲಿ ಸುರೇಶ ಪ್ರಥಮ ಸ್ಥಾನ ಬಸವರಾಜ ದ್ವಿತೀಯ ಸ್ಥಾನ 1500ಮೀ ಓಟದಲ್ಲಿವೆಂಕಟೇಶ ದ್ವಿತೀಯ ಸ್ಥಾನ ರಿಲೇ ದ್ವಿತೀಯ ಸ್ಥಾನ 3000ಮಿ ಓಟ ದ್ವಿತೀಯ ಸ್ಥಾನ ಗುಂಡು ದ್ವಿತೀಯ ಸ್ಥಾನ ಬಾಲಕಿಯರ ವಿಭಾಗದಲ್ಲಿ ಕಬ್ಬಡಿ ದ್ವಿತೀಯ ಸ್ಥಾನ ಶಿವ ಲೀಲಾ 1500 ಮಿ ಓಟ.3000 ಮಿ ಓಟ ಪ್ರಥಮ ಸ್ಥಾನ 800ಮೀ ಓಟದಲ್ಲಿ ವಸಂತ ಪ್ರಥಮ ಸ್ಥಾನ3000 ಮಿ ಓಟದಲ್ಲಿ ಅಯ್ಯಮ್ಮ ದ್ವಿತೀಯ ರಿಲೇ ದ್ವಿತೀಯ ಸ್ಥಾನ ಇನ್ನು ಮುಂತಾದ ಕ್ರೀಡೆಯಲ್ಲಿ ವಿಜೇತರಾಗಿದ್ದಾರೆ ಎಂದು ತಿಳಿಸಿದ್ದಾರೆ.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್