ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆಗೆ ಸೇರಿದ ರಾಮಣ್ಣ ಹಂಪರಗುಂದಿ

Advertisement
ಮಸ್ಕಿ ಜುಲೈ 22.ಅಭಿನಂದನ್ ಸಂಸ್ಥೆಯ ವತಿಯಿಂದ ಒಂದು ವಾರವು ಬಿಡದೆ ಸತತವಾಗಿ ನಡೆದುಕೊಂಡು ಬರುತ್ತಿರುವ ಸ್ವಚ್ಛತಾ ಅಭಿಯಾನ ಆಗಿರುವ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಮೂಲಕ ಹಲವಾರು ಸರ್ಕಾರಿ ಶಾಲೆಗಳು, ಬಸ್ ನಿಲ್ದಾಣಗಳು, ಉದ್ಯಾನಗಳು, ದೇವಾಲಯಗಳು ಮತ್ತು ಮುಂತಾದ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಇಲ್ಲಿಯವರೆಗೆ 106 ವಾರಗಳನ್ನು ಪೂರೈಸಿ ಭಾರತದ ಪ್ರತಿಷ್ಠಿತ ದಾಖಲೆಗಳಲ್ಲಿ ಒಂದಾದ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆಗೆ ಸೇರ್ಪಡೆಯಾಗಿದೆ.

ಈ ಒಂದು ಅಭಿಯಾನಕ್ಕೆ ಪ್ರೇರಣೆಯಾದ ಕೊಪ್ಪಳದ ಗವಿಶ್ರೀಗಳ ಸನ್ನಿಧಿಯಲ್ಲಿ ಅಭಿಯಾನದ ಕಾರ್ಣಿಕರ್ತರಾದ ಹಾಗೂ ಅಭಿನಂದನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಅವರು ಎಲ್ಲಾ ಸ್ವಯಂಸೇವಕರ ಪರವಾಗಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪದಕ ಹಾಗೂ ಪ್ರಮಾಣ ಪತ್ರಗಳನ್ನು ಶ್ರೀಗಳ ಹಸ್ತದಿಂದ ಸ್ವೀಕರಿಸಿದರು. ವಿತರಿಸಿದ ನಂತರ ಶ್ರೀಗಳು ಈ ಒಂದು ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನ ಸೇವೆಯೇ ಪರಮೋ ಧರ್ಮ ಎಂಬ ತತ್ವದಲ್ಲಿ ಕಾರ್ಯನಿರ್ವಹಿಸುವುದು ಬಹಳ ಉತ್ತಮವಾಗಿದೆ ಇದರಿಂದ ಇನ್ನೂ ಹಲವಾರು ಯುವಕರಿಗೆ ಸ್ಪೂರ್ತಿಯಾಗಲಿ ಎಂಬುದಾಗಿ ಸಂದೇಶವನ್ನು ಬರೆದುಕೊಟ್ಟರು. ಈ ಸಂದರ್ಭದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಖಾಜಾ ಸಾಬ್, ಯುವ ಬ್ರಿಗೇಡ್ ನ ದೇವರಾಜ್, ಅಭಿನಂದನ್ ಪದಾಧಿಕಾರಿಗಳಾದ ಜಾಫರಮಿಯ, ಶ್ರುತಿ ಹಂಪರಗುಂದಿ, ಶೈನಾಜ್ ಬೇಗಂ, ದೇವರಾಜ ಎಚ್, ಮಲ್ಲಿಕಾರ್ಜುನ ಬಡಿಗೇರ, ರವಿಚಂದ್ರ, ಬಸಲಿಂಗಪ್ಪ ಬಾದರ್ಲಿ, ಅಮಿತ್ ಕುಮಾರ್ ಪುಟ್ಟಿ, ವೀರೇಶ್ ದೇವರಮನಿ, ಅಮರೇಶ್ ಕಿಲ್ಲಾರಹಟ್ಟಿ, ಕಾರ್ತಿಕ್ ಜೋಗಿನ್, ಕಿಶೋರ್, ಪ್ರಜ್ವಲ್ ಹಾದಿಮನಿ ಪಾಲ್ಗೊಂಡಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ