ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಇಂದು ಅತಿಥಿ ಉಪನ್ಯಾಸಕರು ಕಪ್ಪು ಬಟ್ಟೆ ಧರಿಸಿ ಪಂಜಿನ ಮೆರವಣಿಗೆ ಶವಯಾತ್ರೆ ಮಾಡುವ ಮೂಲಕ ಪ್ರತಿಭಟನೆ

Advertisement
ಡಿಸೆಂಬರ್ 27 ಸಿಂಧನೂರು. ಅತಿಥಿ ಉಪನ್ಯಾಸಕರನ್ನು ಸೇವಾ ಖಾಯಂಮಾತಿಗಾಗಿ ಸರ್ಕಾರವನ್ನು ಒತ್ತಾಯಿಸಿ ದಿನಾಂಕ 23/11/2023 ರಿಂದ ರಾಜ್ಯಾಧ್ಯoತ ತರಗತಿ ಭಹಿಸ್ಕರಿಸಿ ಹೋರಾಟ ನಡೆಸುತ್ತಿದ್ದು, ಅದರ ಭಾಗವಾಗಿ ಸಿಂಧನೂರು ಘಟಕವು ಈ ಕೆಳಗಿನ ರೀತಿಯ ಹೋರಾಟಗಳನ್ನು ಹಮ್ಮಿಕೊಂಡಿರುತ್ತದೆ.



27/12/2023 ರಂದು ತಸಿಲ್ ಕಚೇರಿ ಮುಂದೆ ಟೆಂಟ್ ಹಾಕಿ ಹೋರಾಟ ಮಾಡುವುದು.

29/12/2023 ರಂದು ಎಲ್ಲರೂ ಕಪ್ಪುಪಟ್ಟಿ ಧರಿಸಿ ಟೆಂಟ್ ಅಲ್ಲಿ ಕೂಡುವುದು. ಅಂದು ಸಂಜೆ 6 ಗಂಟೆಗೆ ಪಂಜಿನ ಮೆರವಣಿಗೆ ಮಾಡುವುದು.

28/12/2023 ರಂದು ಎಪಿಎಂಸಿ ಗಣೇಶ್ ದೇವಸ್ಥಾನದಿಂದ ಹಲಗಿ ಬಾರಿಸುವುದರ ಮೂಲಕ ಶವ ಯಾತ್ರೆ ಮಾಡುವುದು. ನಂತರ ಮಾನ್ಯತಸಿಲ್ದಾರ್ ಅವರಿಗೆ ಮನವಿಪತ್ರ ನೀಡಿ ಪುನಃ ಟೆಂಟಲ್ಲಿ ಕೂಡುವುದು.

30/12/2023 ರಂದು ಮಾನ್ಯ ಮುಖ್ಯಮಂತ್ರಿಗಳು ಮಾನ್ಯ ಉಪ ಮುಖ್ಯಮಂತ್ರಿಗಳು, ಮಾನ್ಯ ಉನ್ನತ ಶಿಕ್ಷಣ ಸಚಿವರು ಹಾಗೂ ಇನ್ನಿತರ ಮಾನ್ಯ ಸಚಿವರುಗಳು ಹಾಗೂ ಮಾನ್ಯ ಶಾಸಕರುಗಳು ಪಾಲ್ಗೊಳ್ಳುವಂಥ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ಭಾಗದಿಂದ ಸಾವಿರಾರು ಸಂಖ್ಯೆಯ ಉಪನ್ಯಾಸಕರು ಸೇರಿಕೊಂಡು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ನೀಡುವುದು. ಹಾಗೂ ನಮ್ಮ ಸಮಸ್ಯೆ ಬಗ್ಗೆ ಸಮಗ್ರವಾಗಿ ಚರ್ಚಿಸುವುದು.

01/01/2024 ರಿಂದ ತುಮಕೂರಿಂದ ಬೆಂಗಳೂರು ಫ್ರಿಡಂ ಪಾರ್ಕ್ ವರೆಗೆ ನಡೆಯುವ ಪಾದಯಾತ್ರೆಯಲ್ಲಿ ತಾಲ್ಲೂಕು ಘಟಕವು ಪಾಲ್ಗೊಳ್ಳುವುದು ಎಂದು ವಿಶ್ವನಾಥ ಪಾಟೀಲ್ ಗೋನಾಳ ಅಧ್ಯಕ್ಷರು ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ (ರಿ) ಬೆಂಗಳೂರು ತಾಲೂಕ ಘಟಕ ಸಿಂಧನೂರು ಹೇಳಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ