ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

Advertisement
ರಾಯಚೂರು,ಮೇ15(ಕವಾ):- ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ದಾಮಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿ ನಡೆಸಲಾಗುತ್ತಿದ್ದು, 20ರಿಂದ 45 ವರ್ಷ ವಯಸ್ಸಿನವರು ತಮ್ಮ ಹೆಸರು, ಹುಟ್ಟಿದ ದಿನಾಂಕ ಪೂರ್ಣ ಪೋಸ್ಟಲ್ ವಿಳಾಸ ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಪ್ರಸ್ತುತ ಕೆಲಸ ಹಾಗೂ ಇನ್ನಿತರ ವಿವರಗಳೊಂದಿಗೆ ಅರ್ಜಿಯನ್ನು ಮೇ.30ರೊಳಗಾಗಿ ಸಲ್ಲಿಸಬಹುದು.

ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿಗಳನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-5841325ಗೆ ಕಳುಹಿಸಬಹುದು ಅಥವಾ ವ್ಯಾಟ್ಸಪ್ ಸಂಖ್ಯೆ: 9449782425ಗೆ ಕಳುಹಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ 08284-298547 ಸಂಖ್ಯೆಗೆ ಸಂಪರ್ಕಿಸಬಹುದೆಂದು ದಾಮಡೇಲಿಯ ಹಸನಮಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರಸೆಟಿ ವಿಸ್ತರಣಾ ವಿಭಾಗದ ಪ್ರಕಟಣೆ ತಿಳಿಸಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್