ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉತ್ತಮ ಆರೋಗ್ಯಕ್ಕಾಗಿ ಯೋಗ ಸಂಜೀವಿನಿ ಯೋಗ ಗುರು ಎಂ ಭಾಸ್ಕರ್

Advertisement
ಸಿಂಧನೂರು ಜುಲೈ 24. ಸಿಂಧನೂರು ನಗರದ ಎಲ್ ಬಿ ಕೆ ಮತ್ತು ನೋಬೆಲ್ ಕಾಲೇಜಿನ ವಿದ್ಯಾರ್ಥಿಗಳು ತಾಲೂಕಿನ ಮಾಡಸಿರಿವರ ಗ್ರಾಮದಲ್ಲಿ ಮೂರ್ನೇ ದಿನದ ಎನ್ಎಸ್ಎಸ್ ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿದ ಯೋಗ ಗುರು ಎಂ ಭಾಸ್ಕರ್

https://youtu.be/VzNagIA0fts?si=dYVriB0kjrYO9Jee

ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ.ವಿದ್ಯಾರ್ಥೀ ಜೀವನದಲ್ಲಿ ಏಕಾಗ್ರತೆ ಬಹು ಮುಖ್ಯವಾದುದು ಈ ಏಕಾಗ್ರತೆ ಸಾಧಿಸಲು ದಿನ ನಿತ್ಯ ಜೀವನದಲ್ಲಿ ಯೋಗ ಬದುಕಿನ ಅಂಗವಾದರೆ ನಮ್ಮ ಉತ್ತಮವಾದ ಆರೋಗ್ಯಕ್ಕೆ ಯೋಗ ಸಂಜೀವಿನಿ ಆಗಿದೆ ಎಂದು ಮಾಡಸಿರಿವರ ಗ್ರಾಮದಲ್ಲಿ ನಡೆದ ನೋಬಲ್ ಪದವಿ ಮಹಾವಿದ್ಯಾಲಯದ ಎನ್ ಎಸ್ ಎಸ್ ಕಾರ್ಯಕ್ರಮದ ಮೂರನೇ ದಿನದ ವಿಶೇಷ ಉಪನ್ಯಾಸದಲ್ಲಿ ಯೋಗ ಗುರು ಎಂ ಭಾಸ್ಕರ್ ವ್ಯಕ್ತಿತ್ವ ವಿಕಸನ ಮತ್ತು ಯೋಗ ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು ಉಪನ್ಯಾಸಕ ಶ್ರೀ ವೆಂಕೋಬ ಬೂದಿವಾಳ ಅಧ್ಯಕ್ಷತೆ ವಹಿಸಿದ್ದರು.

https://youtu.be/N-KDWygMIFQ?si=lLMgufRXvOEiPgJV

ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕರಿಯಪ್ಪ ಉಪಾಧ್ಯಕ್ಷರು ವಿ ಎಸ್ ಎಸ್ ಎನ್ ರಾಜಪ್ಪ ತಳವಾರ್ ಬಸವರಾಜ ಸೂಗೂರು ನಾಗರಾಜ ಬುದಿವಾಳ ಕನ್ನಾರಿ ಸಿದ್ದಯ್ಯ ಮುದುಕಪ್ಪ ಪಿಂಜಾರ್ ಹಾಗೂ ಪ್ರಮುಖರು ನಮ್ಮ ಕಾಲೇಜಿನ ಉಪನ್ಯಾಸಕರಾದ ಅಮರೇಶ ಸ್ವಾಮಿ ವಿಶ್ವನಾಥ ಗಿರಿಜಮ್ಮ ಉಪಸ್ಥಿತರಿದ್ದರು.nss ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಾರ್ಯಕ್ರಮದ ನಿರ್ವಹಣೆಯನ್ನು ಒನಕೆ ಓಬವ್ವ ತಂಡದ ನಾಯಕಿ ಶಿವಮ್ಮ ನಿರೂಪಿಸಿದರು ಲಕ್ಷ್ಮೀ ವಡಕಿ ಸ್ವಾಗತಿಸಿದರು ಚೌಡಮ್ಮ ವಂದಿಸಿದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ