ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉದ್ಬಾಳ ಯು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕರವಸೂಲಿ ಅಭಿಯಾನ ಜಾಗೃತಿ

Advertisement


ಮಸ್ಕಿ : ಸಮೀಪದ ಉದ್ಬಾಳ ಯು ಗ್ರಾಮ ಪಂಚಾಯತಿಯ ವ್ಯಾಪ್ತಿಯ ಚಿಕ್ಕಕಡಬೂರು, ಕ್ಯಾತ್ನಟ್ಟಿ, ಹಾಗೂ ಇತರ ಗ್ರಾಮಗಳ ಜನರಿಗೆ 2024-25ನೇ ಸಾಲಿನ ಕರವಸೂಲಿ ಅಭಿಯಾನ ಮಾಡುವ ಕುರಿತು ಮಾಹಿತಿಯನ್ನು ನೀಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

ಕಾರಣ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್,ರಾಯಚೂರು ರವರ ಮೌಖಿಕ ಆದೇಶದಂತೆ,ಉಲ್ಲೇಖಕ್ಕೆ ಸಂಬಂಧಿಸಿದಂತೆ,ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ 2024-25ನೇ ಸಾಲಿನಲ್ಲಿ ತೆರಿಗೆ ವಸೂಲಾತಿಯಲ್ಲಿ ಪ್ರಗತಿ ಕುಂಠಿತವಾಗಿದ್ದು,ಈ ವರ್ಷದ ವಾರ್ಷಿಕ ಗುರಿಯನ್ನು ಸಾಧಿಸಲು ದಿನಾಂಕ 12.11.2024 ರಂದು ವಿಡೀಯೋ ಸಂವಾದಲ್ಲಿ ಸೂಚಿಸಿದಂತೆ ಪ್ರತಿ ಶುಕ್ರವಾರ ರಂದು ಕರವಸೂಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಕನಿಷ್ಠ ರೂ. 50000=00 ಗಳ ವಸೂಲಾತಿ ಮಾಡಲು ಗುರಿಯನ್ನು ನಿಗದಿಪಡಿಸಲಾಗಿದೆ.

ಆದ್ದರಿಂದ ಪ್ರತಿ ಶುಕ್ರವಾರ ರೂ.50000=00 ಮತ್ತು ಅದಕ್ಕಿಂತ ಹೆಚ್ಚು ತೆರಿಗೆ ವಸೂಲಾತಿಯನ್ನು ಮಾಡಿ ವಾರ್ಷಿಕ ಗುರಿಯನ್ನು ಸಾಧಿಸಲು ಸೂಚಿಸಲಾಗಿದೆ. ಅದರ ಭಾಗವಾಗಿ ಉದ್ಬಾಳ ಯು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು,ಕಾರ್ಯದರ್ಶಿಗಳು,ಗ್ರಾ.ಪಂ. ಕರವಸೂಲಿಗಾರರು,ಎಲ್ಲಾ ಗ್ರಾಮಗಳ ವಾಟರ್ ಮ್ಯಾನಗಳು,ಸೇರಿದಂತೆ ಗ್ರಾ.ಪಂ.ಸದಸ್ಯರು ಸೇರಿಕೊಂಡು ಕರ ವಸೂಲಾತಿಯಲ್ಲಿ ಭಾಗವಹಿಸಿ ಕರವಸೂಲಿಯನ್ನು ಮಾಡಿದರು.


ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಹೋರಾಟ ; ಸಹಾಯಕ ಆಯುಕ್ತರ ಭೇಟಿ
https://youtu.be/w_wjF2NrZ-I?si=oUMFziIFAXzng4Yt
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್