ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಮತದಾನ ಜಾಗೃತಿ

Advertisement
ಏಪ್ರಿಲ್ 21.ಸಿರುಗುಪ್ಪ ತಾಲೂಕಿನ ಮಾಳಾಪುರ ಗ್ರಾಮದಲ್ಲಿನ ಕೆರೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಜಿ.ಪಂ ಮತ್ತು ತಾ.ಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ರಾಹುಲ್ ಶರಣಪ್ಪ ಸಂಕನೂರು ಚಾಲನೆ ನೀಡಿದರು ನಂತರ ಮಾತನಾಡಿ ಮತದಾನ ಪ್ರಜಾಪ್ರಭುತ್ವ ಹಬ್ಬ ಪ್ರತಿಯೊಬ್ಬರ ಮೇ ೧೦ ರಂದು ಮತದಾನ ಮಾಡುವ ಮೂಲಕ ಮತದಾನದ ಶ್ರೇಷ್ಟತೆಯನ್ನು ಎತ್ತಿಹಿಡಿಯುವಂತೆ ಕರೆ ನೀಡಿದರು.



ಗಂಡು ಮತ್ತು ಹೆಣ್ಣೆಂಬ ಭೇದವಿಲ್ಲದೇ ಖಾತ್ರಿ ಯೋಜನೆಯಡಿಯಲ್ಲಿರುವ ಸಮಾನ ಕೂಲಿಯಂತೆ ಮತದಾನವೂ ಬಡವ ಬಲ್ಲಿದರಿಗೆ ಒಂದೇ ಮತದಾನದ ಹಕ್ಕು ನೀಡಲಾಗಿದೆ. ಆದ್ದರಿಂದ ನಿಮ್ಮ ಮತ ನಿಮ್ಮ ಹಕ್ಕಾಗಿದ್ದು ನಿರ್ಭೀಯವಾಗಿ ಚಲಾಯಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಬೀದಿ ನಾಟಕ ಗೀಗೀ ಪದಗಳ ಮೂಲಕ ಬಳ್ಳಾರಿ ಸನ್ಮಾರ್ಗ ಬಳಗ ತಂಡ ಕಲಾ ತಡವರಿಂದ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.

ಇದೇ ವೇಳೆ ಜಿಪಂ ನರೇಗಾ ಯೋಜನಾ ನಿರ್ದೇಶಕ ಶ್ರೀ ಪ್ರಮೋದ್, ತಾ.ಪ. ಕಾರ್ಯನಿರ್ವಹಣಾಧಿಕಾರಿ ಮಡಗಿನ ಬಸಪ್ಪ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಐಇಸಿ ಸಂಯೋಜಕ ಸುರೇಶ್, ಟಿಸಿ ಪ್ರದೀಪ್, ಜಿಲ್ಲಾ ಸ್ವೀಪ್ ಸಮಿತಿಯ ಎರಿಸ್ಬಾಮಿ, ಮೆಹತಾಬ್, ಸತ್ಯನಾರಾಯಣ, ತಾಲೂಕಿನ ಪಿಡಿಒಗಳು, ತಾಂತ್ರಿಕ ಸಹಾಯಕರು ಹಾಗೂ ಬಿಎಪ್ಟೊ ಕಾಯಕ.ಮಿತ್ರ ಹಾಜರಿದ್ದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ