ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಂ.ಎಸ್.ಸೋಮಲಿಂಗಪ್ಪ ನಾಮಪತ್ರ ಸಲ್ಲಿಕೆ ಕೇಸರಿಪಡೆ ಶಕ್ತಿ ಪ್ರದರ್ಶನ

Advertisement
ಏಪ್ರಿಲ್ 18. ಸಿರುಗುಪ್ಪ ನಗರದ ತಾಲೂಕು ಕ್ರೀಡಾಂಗಣದಿಂದ ತಾಲೂಕು ಕಛೇರಿಯ ಆವರಣದವರೆಗೂ ಸಹಸ್ರಾರು ಜನಸಂಖ್ಯೆಯ ಅಭಿಮಾನಿಗಳ ಹಾಗೂ ಕಾರ್ಯಕರ್ತರ ಬಳಗದೊಂದಿಗೆ ಪ್ರಮುಖ ಬೀದಿಯಲ್ಲಿನ ಶ್ರೀ ಕನಕದಾಸ ವೃತ್ತ, ಶ್ರೀ ವಾಲ್ಮೀಕಿ ವೃತ್ತ, ಹಾಗೂ ಮಹಾತ್ಮ ಗಾಂಧೀಜಿ ವೃತ್ತಗಳ ಮೂಲಕ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಅಪಾರ ಜನಸ್ತೋಮದೊಂದಿಗೆ ಕೇಸರಿ ಪಡೆಯ ಶಕ್ತಿ ಪ್ರದರ್ಶನ ನಡೆಯಿತು.



ದಾರಿಯುದ್ದಕ್ಕೂ ಕಾರ್ಯಕರ್ತರು ವಾದ್ಯಗಳು ಹಾಗೂ ದ್ವನಿವರ್ಧಕಗಳ ಹಾಡಿಗೆ ಕುಣಿದು ಸಂಭ್ರಮಿಸಿದರು. ಡಬಲ್ ಇಂಜಿನ್ ಸರ್ಕಾರದ ಘೋಷಣೆಗಳು, ಅಭ್ಯರ್ಥಿಯ ಪರವಾದ ಜಯ ಘೋಷಗಳು ಮಾರ್ಧನಿಸಿದವು.

ಅದ್ದೂರಿ ಮೆರವಣಿಗೆಯ ಮೂಲಕ ಆಗಮಿಸಿದ ಶಾಸಕ ಎಂ.ಎಸ್.ಸೋಮಲಿಂಗಪ್ಪ ತಂದೆ ಎಂ.ಸಿದ್ದಪ್ಪ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಮದ್ಯಾಹ್ನ ಚುನಾವಣಾಧಿಕಾರಿ ಸತೀಶ್ ಅವರಿಗೆ ನಾಮಪತ್ರ ಸಲ್ಲಿಸಿದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ