ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಎಲ್‍ಪಿಜಿ ಸಿಲಿಂಡರ್ ಮನೆ ಡೆಲಿವರಿಗೆ ಗ್ರಾಹಕರು ಶುಲ್ಕ ಕೊಡಬೇಕಿಲ್ಲ, ಫ್ರೀಡೆಲಿವರಿ

Advertisement
ರಾಯಚೂರು,ಏ.10(ಕ.ವಾ):- ಏಪ್ರಿಲ್-2023 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ, ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಗ್ಯಾಸ್ ಏಜೆನ್ಸಿಗಳು ಗೃಹ ಬಳಿಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು. ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ.



ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಉಪ ನಿರ್ದೇಶಕರ ಕಛೇರಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ರಾಯಚೂರು ಕಾರ್ಯಾಲಯಕ್ಕೆ ಹಾಗೂ ಕಛೇರಿಯ ದೂ.ಸಂ. 08532-236178ಗೆ ಮತ್ತು ತಹಶೀಲ್ದಾರ ಕಛೇರಿಯ ಆಹಾರ ಶಾಖೆಗೆ ದೂರು ಸಲಿಸಲಾಗುವುದೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ