ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಏಕತಾ ಸಮಾಜ ಸೇವಾ ಪ್ರಶಸ್ತಿಗೆ ಬಾಳಯ್ಯ ಹಿಂಡಿಮಠ ಆಯ್ಕೆ

Advertisement
ಏಪ್ರಿಲ್ 07. ಬೆಂಗಳೂರು ಪೂಜ್ಯ ಶ್ರೀ ಶ್ರೀ ಡಾ. ಬಸವಯೋಗಿ ಗುರೂಜಿಯವರ ಏಕತಾ ಫೌಂಡೇಶನ್ (ರಿ) ಬೆಂಗಳೂರು 2023ನೇ ಸಾಲಿನ ಏಕತಾ ಸಮಾಜ ಸೇವಾ ಶ್ರೀ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಜಂಗಮ ಸಮಾಜದ ಮುಖಂಡರು ಖ್ಯಾತ ಉದ್ದಮಿ ಹಾಗೂ ಶ್ರೀ ಜಗದ್ಗುರು ರಂಭಾಪುರಿ ಶ್ರೀಗಳ ಶಿಷ್ಯರಾದ ಶ್ರೀ ಬಾಳಯ್ಯ ಶಿ ಇಂಡಿಮಠ ಅವರನ್ನು ಏಕತಾ ಫೌಂಡೇಶನ್ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಪೂಜ್ಯ ಶ್ರೀ ಶ್ರೀ ಡಾ. ಬಸವಯೋಗಿ ಗುರೂಜಿಯವರ ಆಯ್ಕೆ ಮಾಡಿದ್ದಾರೆ.



ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಶ್ರೀಗಳು ನಮ್ಮ ಸಂಸ್ಥೆಯಿಂದ ನಡೆಯುವಂತಹ 2023 ನೇ ರಾಜ್ಯಮಟ್ಟದ ಏಕತಾ ಸಮಾಜ ಸೇವ ಪ್ರಶಸ್ತಿಗೆ ಶ್ರೀ ಬಾಳಯ್ಯ ಶಿ ಇಂಡಿಮಠ ಮುರುಗೇಶ್ ಪಾಳ್ಯ ಬೆಂಗಳೂರು ಇವರನ್ನು ಆಯ್ಕೆ ಮಾಡಿದ್ದೇವೆ ಇವರು ಕಾಯ ವಾಚ ಮನಸ್ಸು ತಮ್ಮನ್ನು ತಾವು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಮಾಡುತ್ತಿರುವ ಸೇವಾ ಸಾಧನೆಯನ್ನು ಗುರುತಿಸಿ ಇವರಿಗೆ 2020 ಏಕತಾ ಸಮಾಜ ಸೇವಶ್ರೀ ಎಂಬ ಈ ಪ್ರಶಸ್ತಿಯನ್ನು ಗೌರವ ಪೂರಕವಾಗಿ ನೀಡಿ ಅಭಿನಂದಿಸಲಾಗಿದೆ ತಮ್ಮ ಸೇವಾ ಸಾಧನೆಯ ನಿರಂತರವಾಗಿ ಸಾಗಲಿ ಹಾಗೂ ತಮ್ಮ ಬದುಕು ಆನಂದ ಆರೋಗ್ಯ ಮತ್ತು ಐಶ್ವರ್ಯದಿಂದ ಕೂಡಿರಲಿ ಎಂದು ಶುಭ ಹಾರೈಸಿದ್ದಾರೆ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್