ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಏಪ್ರಿಲ್ 1 ಮೂರ್ಖರ ದಿನವನ್ನು ಸೇವಾ ದಿನವನ್ನಾಗಿ ಆಚರಿಸೋಣ ಸೇವಾ ಸೇರಿ ಟವರ್ ಟ್ರಸ್ಟ್

Advertisement
ರಾಯಚೂರು. ಮಾ 31 ಭಾರತೀಯ ಸೇನೆಯಲ್ಲಿ ನೌಕರಿ ಮಾಡ್ತಾ ಇರಬೇಕಾದರೆ ನಮ್ಮನ್ನ ಕೇಳ್ತಾ ಇದ್ರು ನೀವು ಎಲ್ಲಿಯವರು ಅಂತ ನಾವು ಹೇಳ್ತಾ ಇದ್ವಿ ಕರ್ನಾಟಕದವರು ಅಂತ ಕರ್ನಾಟಕದಲ್ಲಿ ಎಲ್ಲಿ ಅಂತ ಕೇಳಿದರು ರಾಯಚೂರು ಅಂತ ಹೇಳಿದ್ವಿ ರಾಯಚೂರು ಅಂದ್ ತಕ್ಷಣ ಅವರಿಗೆ ನೆನಪಾಗುವುದು ಬಿಸಿಲುನಾಡು ಎಂದು ಒಂದೇ ಸಾರಿ ಕಂಡುಹಿಡಿದರು ಅಷ್ಟೊಂದು ತಾಪಮಾನ ಹೆಚ್ಚಿರುವ ನಮ್ಮ ರಾಯಚೂರು ಹಾಗಾಗಿ ರಾಯಚೂರು ಜಿಲ್ಲೆಯ ವಿಶೇಷವಾಗಿ ಸಿಂಧನೂರಿನಲ್ಲಿ ಅತಿ ಹೆಚ್ಚು ಬಿಸಿಲು ಇದ್ದು ನೀರಿಲ್ಲದೆ ಸಾಯುತ್ತಿರುವ ಪ್ರಾಣಿ ಸಂಕುಲಗಳನ್ನು ಬದುಕಿಸಬೇಕಾಗಿದ್ದು ಮುಖ್ಯ.

https://youtu.be/S3XFoa9Q1rE

ನಮ್ಮ ಸೇವಾಸಿರಿ ಚಾರಿಟೇಬಲ್ ಟ್ರಸ್ಟ್ ಬಳಗದ ಗೆಳೆಯರು ಪಕ್ಷಿಗಳಿಗೆ ನೀರು ಕುಡಿಯಲು ಮತ್ತು ಆಹಾರಗಳನ್ನು ಹಾಕಲು 1000 ಡಬ್ಬಿಗಳನ್ನು ಮಾಡುತ್ತಿದ್ದಾರೆ ಅವರಿಗೆ ಮತ್ತು ಅವರ ಗೆಳೆಯರ ಬಳಗದವರಿಗೆ ನನ್ನ ಮತ್ತು ಸಿಂಧನೂರಿನ ಸಮಸ್ತ ಜನತೆ ವತಿಯಿಂದ ಧನ್ಯವಾದಗಳು ಹೇಳುತ್ತೇನೆ ಎಂದು ನಿವೃತ್ತ ಸೈನಿಕ ವೀರೇಶ್ ಯಾದವ್ ಹೇಳಿದರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್