ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಓದುವ ಆಸೆ ಬಡತನ ಅಡ್ಡಿ ಬೇಕಾಗಿದೆ ನಿಮ್ಮ ಆರ್ಥಿಕ ನೆರವು

Advertisement
ಇದು ಬಡವರ ಬಾರಕೋಲು ಪತ್ರಿಕೆಯ ಕಳಕಳಿ ವಿನಂತಿ

ಮೇ 17. SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ ವಿದ್ಯಾರ್ಥಿನಿ ಪದವಿ ಸೇರಲು ಆರ್ಥಿಕ ಹಾಗೂ ಕೌಟುಂಬಿಕ ಸಮಸ್ಯೆ ಎದುರಾಗಿದ್ದು, ವಿದ್ಯಾಭ್ಯಾಸ ಅರ್ಧಕ್ಕೆ ಕೈ ಬಿಡುವಂತಹ ಪರಿಸ್ಥಿತಿ.

ಹೌದು ಬೀದರ್ ಜಿಲ್ಲೆಯ ಔರಾದ ತಾಲೂಕಿನ ಯನಗುಂದಾ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಬಸವಜ್ಯೋತಿ ಬಾಬುಗೊಂಡ SSLC ಪರೀಕ್ಷೆಯಲ್ಲಿ ಶೇ.92.48ರಷ್ಟು ಅಂಕ ಗಳಿಸಿದ್ದಾಳೆ. ಆದರೆ, ಮುಂದಿನ ವಿದ್ಯಾಭ್ಯಾಸಕ್ಕಾಗಿ ಆಕೆಯ ಬಳಿ ಹಣವಿಲ್ಲ. ಪ್ರವೇಶಾತಿ ಮಾಡಿಸಲು ಆಕೆಯ ಪೋಷಕರಿಲ್ಲ.

ವಿದ್ಯಾರ್ಥಿನಿ ಬಸವ ಜ್ಯೋತಿ ಹುಟ್ಟುವ ಮುನ್ನವೇ ತಂದೆಯನ್ನು ಕಳೆದುಕೊಂಡ ಅಜ್ಜಿ ಮತ್ತು ತಾತನೊಡನೆ ಬೆಳೆದಳು. ವಯಸ್ಸಾದ ಜೀವಕ್ಕೆ ಮೊಮ್ಮಗಳನ್ನು ಓದಿಸುವ ಬೆಟ್ಟದಷ್ಟು ಆಶಯವಿದೆ. ತಾತ ಮತ್ತು ಅಜ್ಜಿಗೆ, ದುಡಿದು ಪದವಿಗೆ ಸೇರಿಸಲು ಶಕ್ತಿ ಇಲ್ಲ . ಪ್ರತಿಭಾವಂತೆ ಆಗಿದ್ದರೂ ಮುಂದೆ ವಿದ್ಯಾಭ್ಯಾಸ ಮಾಡಿಸಲಾಗದ ಅಸಹಾಯಕ ಪರಿಸ್ಥಿತಿ. ದುಡಿದು ಹೊಟ್ಟೆ ತುಂಬಿದರೆ ಸಾಕು ಎನ್ನುವ ಕಿತ್ತು ತಿನ್ನುವ ಬಡತನ ಅವರಲ್ಲಿ ಮನೆ ಮಾಡಿದೆ.



ಉನ್ನತ ಹುದ್ದೆ ಪಡೆದು ಸಮಾಜ ಸೇವೆ ಸಲ್ಲಿಸಬೇಕು ಎನ್ನುವ ಕನಸಿದೆ ಆದರೂ ಸಧ್ಯ ವಿದ್ಯಾರ್ಥಿನಿಗೆ ತನ್ನ ಮುಂದಿನ ವಿದ್ಯಾಭ್ಯಾಸದ ಹೇಗೆ ಎನ್ನುವುದೇ ಅತ್ಯಂತ ದೊಡ್ಡ ಚಿಂತೆಯಾಗಿ ಕಾಡುತ್ತಿದೆ.

ಪ್ರತಿಭೆವುಳ್ಳ ಬಸವಜ್ಯೋತಿ ಬಾಬುಗೊಂಡ ಅವರಿಗೆ ಮುಂದಿನ ಶಿಕ್ಷಣ ಜೀವನಕ್ಕೆ ಸಹಾಯ ಮಾಡಲು ಇಚ್ಛಿಸುವವರು ಬಸವಜ್ಯೋತಿ ಬಾಬುಗೊಂಡ ಇವರ ಬ್ಯಾಂಕ್ ಖಾತೆ ಸಂಖ್ಯೆ – 62374226920

SBI AURAD. (ಎಸ್‍ಬಿಐ ಔರಾದ) IFSC CODE(ಐಎಫ್‍ಎಸ್‍ಸಿ ಕೋಡ್ – 0020240 ಹಣಕಾಸಿನ ನೇರವು ನೀಡಬಹುದು.ದೂರವಾಣಿ ಸಂಖ್ಯೆ 9353419036 ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್