ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕನಸು ಕಾಣುವುದಕ್ಕಿಂತ ನಿಖರವಾದ ಗುರಿಯಿರಲಿ- ಸುರೇಶ್ ರೆಡ್ಡಿ....

Advertisement

ಜುಲೈ 01. ಸಿಂಧನೂರಿನ ಶ್ರೀ ಆದಿತ್ಯ ಪದವಿ ಪೂರ್ವ ಕಾಲೇಜಿನಲ್ಲಿ ಕದಂಬ ಕೆ.ಎ.ಎಸ್ ಅಕಾಡೆಮಿಯ.4ನೇ ಬ್ಯಾಚ್ ಉದ್ಘಾಟನಾ ಸಮಾರಂಭದಲ್ಲಿ ಪ್ರೇರಣೆಯ ವಾಕ್ಯವನ್ನು ಕಪ್ಪು ಹಲಗೆ ಮೇಲೆೆ ಬರೆಯುವ ಮೂಲಕ , ಶ್ರೀ ಆದಿತ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದಂತಹ, ಶ್ರೀ ಸುರೇಶ್ ರೆಡ್ಡಿ ಅವರು

Advertisement

 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮಲ್ಲಿ ಉನ್ನತವಾದ ಗುರಿಗಳು ಶ್ರೇಷ್ಠವಾದ ಚಿಂತನೆ, ಉನ್ನತವಾದ ಆಲೋಚನೆಗಳು ವ್ಯಕ್ತಿಯನ್ನು ಉತ್ತಮ ಮಟ್ಟದಲ್ಲಿ ಇರಿಸುತ್ತವೆ.ದೊಡ್ಡ ಕನಸು ಕಾಣುವುದಕ್ಕಿಂತ ದೊಡ್ಡ ಗುರಿಯನ್ನು ಹೊಂದಿರುವುದು ತುಂಬಾ ಮುಖ್ಯವೆಂದು ತಿಳಿಸಿದರು.


      ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶ್ರೀ ಶಂಕರ್ ವಾಲಿಕಾರ, ಪ್ರಧಾನ ನಿರ್ದೇಶಕರು ಕದಂಬ ಅಕಾಡೆಮಿ,ಅಧ್ಯಕ್ಷಿಯ ನುಡಿಯಲ್ಲಿ ಅಭ್ಯರ್ಥಿಗಳು ಕೇವಲ ಸರಕಾರಿ ನೌಕರಿಯನ್ನ ಪಡೆಯುವುದು ಮಾತ್ರವಲ್ಲದೆ ಸತ್ಯ ಮತ್ತು ಪ್ರಾಮಾಣಿಕತೆಯಿಂದ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಭ್ರಷ್ಟಾಚಾರ ತೊಲಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕೆಂದು ಸ್ಪರ್ಧಾರ್ಥಿಗಳಿಗೆ ಮನವರಿಕೆ ಮಾಡಿದರು.


 



ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ರಮೇಶ್ ಹಲಗಿ ಪ್ರಾಸ್ತಾವಿಕ ಮಾತುಗಳಾಡಿದರು ಶರಣುಕುಮಾರ್ ಹಲಗಿ ಸ್ವಾಗತಿಸಿದರು ಜಡಿ ಸ್ವಾಮಿ ಗುಡದೂರು ಮಾರುತಿ ಸೋಮಲಾಪುರ್ ತಾಯಪ್ಪ ತಿಡಿಗೋಳ್ ಆಂಜನೇಯ ಹಾಗೂ ಅಕಾಡೆಮಿಯ ನಿರ್ದೇಶಕರು ಮತ್ತು ಸ್ಪರ್ಧಾರ್ಥಿಗಳು ಉಪಸ್ಥಿತರಿದ್ದರು ಶ್ರೀಮತಿ ಶ್ರುತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು ತಾಯಪ್ಪ ತಿಡಿಗೋಳ ವಂದಿಸಿದರು.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ