ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕರ್ನಾಟಕ ಯುವ ರಕ್ಷಣೆ ವೇದಿಕೆ ಮಸ್ಕಿ ತಾಲೂಕಿಗೆ ನೂತನ ಪದಾಧಿಕಾರಿಗಳ ಅಯ್ಕೆ

Advertisement
https://youtu.be/bCfJYf3yJfo?si=8SCjnYnG84eT-KYU

ರಾಯಚೂರ್ ಜು10. ಕರ್ನಾಟಕ ಯುವ ರಕ್ಷಣಾ ವೇದಿಕೆ ಮಸ್ಕಿ ತಾಲೂಕ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ಜಿಲ್ಲಾ ಉಸ್ತಾವರಿ ಬಸವರಾಜ ಬಂಡ್ಲಿ ಅವರು ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೊಷ್ಟಿಯಲ್ಲಿ ಮತನಾಡಿದ ಅವರು, ನಾಡಿನ ನುಡಿ, ನೆಲ,ಜಲ ಸಂಸ್ಕೃತಿ ಹಾಗೂ ಕಾರ್ಮಿಕ ರಕ್ಷಣೆಗಾಗಿ ಶ್ರಮಿಸಲು ಸಾರ್ವಜನಿಕರ ಹಿತಾಸಕ್ತಿ ಕಾಪಾಡಲು ನೂತನ ಸಂಘ ರಚಿಸಲಾಗಿದ್ದು, ಮಸ್ಕಿ ತಾಲೂಕಿನ ನೂತನ ಪದಾಧಿಕಾರಿಗಳು ಸಂಘಟನೆ ಬಲಪಡಿಸಲು ಶ್ರಮಿಸಬೇಕೆಂದು ಹೇಳಿದರು.

https://youtu.be/PZs36hdIMow?si=td2bKEcR3HRa1eZl

ಈ ಸಂದರ್ಭದಲ್ಲಿ ಮಸ್ಕಿ ತಾಲೂಕಿನ ನೂತನ ಅಧ್ಯಕ್ಷರಾದ ರವಿಚಂದ್ರ ಕಾರಭಾರಿ, ಉಪಾಧ್ಯಕ್ಷ ಮೋದಿನ ಮಸ್ಕಿ, ಉಪಾಧ್ಯಕ್ಷ ಅಮರೇಗೌಡ ಪಾಟೀಲ, ಉಪಾಧ್ಯಕ್ಷ ಮೌನೇಶ ಉಪ್ಪಾರ, ಉಪಾಧ್ಯಕ್ಷ ಹನುಮೇಶ ನಾಯಕ, ಮಾಳಿಂಗಪ್ಪ ಕನ್ನಾಳ ಕಾರ್ಯಾಧ್ಯಕ್ಷ, ಬಸವರಾಜ ಮಸ್ಕಿ ಪ್ರಧಾನ ಕಾರ್ಯದರ್ಶಿ, ರಾಮನಗೌಡ ಮಸ್ಕಿ ಸಂಘಟನಾ ಕಾರ್ಯದರ್ಶಿ, ಮಹೇಶ ಕಾರ್ಯದರ್ಶಿ, ಮಂಜುನಾಥ ವ್ಯಾಸನಂದಿಹಾಳ ಕಾರ್ಯದರ್ಶಿ, ತಿಮ್ಮಣ್ಣ ಕನ್ನಾಳ ಕಾರ್ಯದರ್ಶಿ, ಆಂಜನೇಯ ಮಸ್ಕಿ ಕಾರ್ಯದರ್ಶಿ, ಮಮ್ಮದ್ ರಫಿ ಸಹ ಕಾರ್ಯದರ್ಶಿ, ಅಮರೇಶ ಬುದ್ದಿನಿ ಸಹ ಕಾರ್ಯದರ್ಶಿ, ಶಿವಕುಮಾರ ಚವ್ಹಾಣ ಸಹ ಕಾರ್ಯದರ್ಶಿ ಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾನ್ವಿ ತಾಲೂಕ ಘಟಕ ಅಧ್ಯಕ್ಷ ಹುಸೇನಭಾಷಾ,ನಾಗಲಾಪೂರ ಕಾವ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಯಂಕಣ್ಣ ಕರ್ನಾಟಕ ಯುವ ರಕ್ಷಣಾ ವೇದಿಕೆಯ ಸದಸ್ಯರು ಉಪಸ್ಥಿರಿದ್ದರು.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ