ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಲಾರತ್ನ ರಾಜ್ಯ ಪ್ರಶಸ್ತಿಗೆ ಡಾ. ಮಲ್ಲಿಕಾರ್ಜುನ್ ಕಮತಗಿ ಆಯ್ಕೆ

Advertisement
ಸಿಂಧನೂರು.ಡಿಸೆಂಬರ್ 19. ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆ ವತಿಯಿಂದ 2023-2024 ನೇ ವಿವಿಧ ಕ್ಷೇತ್ರಗಳ ಸಾಧನೆಗೈದಿರುವ ಸಾಧಕರಿಗೆ ದಿನಾಂಕ 23.12.2023 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವಂತ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಗಾರ ಮತ್ತು ಪ್ರತಿಭಾ ಪುರಸ್ಕಾರ ಸಂಸ್ಕೃತಿಕ ಉತ್ಸವದಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.

 

ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡು ಪ್ರಮುಖವಾಗಿ ಕಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವಂತಹ ಡಾ. ಮಲ್ಲಿಕಾರ್ಜುನ್ ಕಮತಗಿ ಅವರನ್ನು ಗುರುತಿಸಿ ಕಲಾರತ್ನ ಎಂಬ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿ ಅವರನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಕಾರಣ ತಾವೆಲ್ಲರೂ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಿಳಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್