ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಲ್ಯಾಣ ಕರ್ನಾಟಕದ ಉತ್ಸವ ಅಭಿವೃದ್ಧಿಯ ದಿಕ್ಸೂಚಿಯಾಗಲಿ --- ಉಪನ್ಯಾಸಕರ ನರೇಶ

Advertisement
ನಗರದ ಎಲ್ ಬಿ.ಕೆ ಪದವಿ ಪೂರ್ವ ಮತ್ತು ನೊಬೆಲ್ ಪದವಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆಯನ್ನು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ,ಮಹಾತ್ಮ ಗಾಂಧಿ, ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಮಾಲಾರ್ಪಣೆಪೂಜೆ ಮಾಡಿದ ನಂತರ ಸಂಸ್ಥೆಯ ಖಜಾಂಚಿಗಳು ಜಯಪ್ಪ ಗೊರೇಬಾಳ ಧ್ವಜಾರೋಹಣ ನೇರವೆರಸಿದರು.

 

 

 

ಈ ಸಂದರ್ಭದಲ್ಲಿ ಉಪನ್ಯಾಸಕ ನರೇಶ ಮಾತಾನಾಡುತ್ತಾ, ಇಂದು ನಾಡಿನಾದ್ಯಂತ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್ ಗುಲಬರ್ಗಾ ರಾಯಚೂರು ಯಾದಗಿರಿ ಕೊಪ್ಪಳ ಬಳ್ಳಾರಿ, ವಿಜಯನಗರ ಗಳಲ್ಲಿ ಅದ್ದೂರಿಯಾಗಿ ಅಮೃತ ಮಹೋತ್ಸವದ ಉತ್ಸವದಲ್ಲಿದ್ದೆವೆ ಇದಕ್ಕೆ ಅನೇಕ ಜನರ ತ್ಯಾಗದಿಂದ ಸ್ವಾತಂತ್ರ್ಯ ಗೊಂಡಿದೆ. ಭಾರತದ ಒಕ್ಕೂಟಕ್ಕೆ ಮೂರು ಸಂಸ್ಥಾನಗಳು ಸೇರಲು ನಿರಾಕರಿಸದವು .ಅದರಲ್ಲಿ ಹೈದರಾಬಾದ್ ಕರ್ನಾಟಕದ ನಿಜಾಮ ಸೇರಲು ನಿರಾಕರಿಸುತ್ತಾ ರಜಾಕಾರರ ಗುಂಪು ಕಟ್ಟಿಕೊಂಡು ಈ ಭಾಗದ ಜನತಗೆ ನಾನ ಕಿರುಕುಳ ಕೊಟ್ಟು ತನ್ನ ಸರ್ವಾಧಿಕಾರವನ್ನು ಮೆರದಿದ್ದನ್ನು.ಇಂತಹ ಸಂದರ್ಭದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅಪರೇಷನ್ ಪೊಲೊ ಕಾರ್ಯಚರಣೆಯ ಮೂಲಕ ನಮ್ಮ ಭಾಗದ ಜನತೆಗೆ ಅಂದರೆ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೧೩ ತಿಂಗಳು ನಂತರ ಸ್ವಾತಂತ್ರ್ಯ ಸಿಕ್ಕು ಈಗ 75 ನೇ ವರ್ಷದ ಅಮೃತ ಮಹೋತ್ಸವದಲ್ಲಿ ಇರುವುದು ಸಂತೊಷ ತಂದಿದೆ.ಆದರೆ,ಆಡಳಿತ ಸರ್ಕಾರಗಳು ಈ ಭಾಗಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಾ, ಬರುತ್ತಿರುವುದು ವಿಷಾದನೀಯ ಸಂಗತಿ.

 
 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ