ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕಾಂಗ್ರೆಸ್ ಅಭ್ಯರ್ಥಿ ಘೋಷಣೆ 2..4...5....6 ಗಂಟೆಗೆನ್ ನಾಳೆನ ದಿನ ಅಥವಾ ನಾಡಿದ್ದಾ.......?

Advertisement
ಏಪ್ರಿಲ್ 15. ಆತ್ಮೀಯ ಓದುಗರೇ ರಾಜ್ಯದಲ್ಲಿ ಮೇ ಹತ್ತರಂದು 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಪ್ರಾರಂಭವಾಗಿ ಎರಡು ದಿನಗಳು ಕಳೆದವು ಅಂದರೆ ದಿನಾಂಕ 13.4.2023ರ ಪ್ರಾರಂಭದ ದಿನವಾಗಿದ್ದು ದಿನಾಂಕ 20.4.2023 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ ಇನ್ನೇನು ಐದು ದಿನಗಳು ಮಾತ್ರ ಬಾಕಿ ಉಳಿದಿದೆ ಆದರೆ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂದು ಘೋಷಣೆ ಮಾಡದೇ ಇರುವುದು ಕಾಂಗ್ರೆಸ್ ಹೈಕಮಾಂಡ್ ನ ಒಳಗುಟ್ಟು ಏನು? ಎಂಬುದು ತಿಳಿಯದಾಗಿದೆ.



3..5...6 ಗಂಟೆಗೆ ಅಥವಾ ನಾಳೆ ನಾಡಿದ್ದು ಗುಟ್ಟು....?

ಭತ್ತದ ನಾಡು ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂದು ಘೋಷಣೆ ಮಾಡದೆ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ ಎರಡು ಬಣಗಳ ಮಧ್ಯ ಜಿದ್ದಾಜಿದ್ದಿ ಜೋರಾಗಿ ನಡೆದಿದೆ ಅಭ್ಯರ್ಥಿಗಳಿಗಿಂತ ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೆ ತುಂಬಾ ತಲೆನೋವು ಆಗಿ ಪರಿಣಮಿಸಿದೆ.

ಯಾಕೆಂದರೆ ಎರಡು ಬಣದವರು ಸಹ ನಮ್ಮ ಗೌಡರಿಗೆ 3: ಗಂಟೆಗೆ 5: ಗಂಟೆಗೆ 6:00 ಗೆ ಕೆಲವು ಕಾರ್ಯಕರ್ತರು ಮತ್ತು ನಾಳೆ ಟಿಕೆಟ್ ಘೋಷಣೆ ಮಾಡುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಹಂಚಿಕೊಂಡು ಪ್ರತ್ಯೇಕವಾಗಿ ಗುಪ್ತ ಸಭೆಗಳನ್ನು ನಡೆಸುತ್ತಿದ್ದಾರೆ.



ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಶೇಕಡ 70ರಷ್ಟು ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ ಆದರೆ ಉಳಿದ ಸುಮಾರು ಶೇಕಡ 30ರಷ್ಟು ಕ್ಷೇತ್ರಗಳ ಘೋಷಣೆ ಬಾಕಿ ಇದೆ ಈ ಪೈಕಿ ಸಿಂಧನೂರು ವಿಧಾನಸಭಾ ಕ್ಷೇತ್ರವು ಕೂಡ ಒಂದಾಗಿದೆ.



ತಾತ ಮೊಮ್ಮಗನ ನಿರೀಕ್ಷೆ ಮಾಡದಷ್ಟು ಜಿದ್ದಾಜಿದ್ದಿ ನಡೆದಿದೆ ಹಂಪನಗೌಡ ಬಾದರ್ಲಿ ಯವರು ಕಾಂಗ್ರೆಸ್ ಪಕ್ಷದ ಶಾಸಕರಾಗಿ ಮತ್ತು ಎಂ ಎಸ್ ಐ ಎಲ್ ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ತಮ್ಮದೇ ಆದ ವೈಯಕ್ತಿಕ ವರ್ಚಸ್ ಇಟ್ಟುಕೊಂಡಿದ್ದಾರೆ. ಆದರೆ ಯಾವುದೇ ಅಧಿಕಾರ ಅನುಭವಿಸದೆ ಇರುವ ಬಸನಗೌಡ ಬಾದರ್ಲಿ ಯವರು ತಾತನಾದ ಹಂಪನಗೌಡ ಬಾದರ್ಲಿ ಅವರಿಗೆ ಇಷ್ಟೊಂದು ಪೈಪೋಟಿ ನೀಡುತ್ತಿರುವ ಮೊಮ್ಮಗನ ವರ್ಚಸ್ ಏನೆಂದು ಮತದಾರರ ಮಾತಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್