ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕುನ್ನಟಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಕಾರ್ಯಕ್ರಮ ಆಚರಿಸಿದರು.

Advertisement
ನವಂಬರ್,1 ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುನ್ನಟಗಿಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ರಾಜ್ಯ ಪ್ರಶಸ್ತಿ ವಿಜೇತರಾದ ಅಮರೇಗೌಡ ಮಲ್ಲಾಪುರ ಮಕ್ಕಳೊಂದಿಗೆ ರಾಜ್ಯೋತ್ಸವದ ಅಂಗವಾಗಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಪರಿಸರದ ಮಹತ್ವವನ್ನು ಮಕ್ಕಳೊಂದಿಗೆ ಹಂಚಿಕೊಂಡರು.

ಕಾರ್ಯಕ್ರಮದ ಪ್ರಾಸ್ತವಿಕ ನುಡಿಗಳೊಂದಿಗೆ ಶಾಲೆಯ ಮುಖ್ಯಗುರುಗಳಾದ ಸುದರ್ಶನ್ ಕನ್ನಡವನ್ನು ಉಳಿಸಿ ಬೆಳಸಿ ಎಂಬುವುದರ ಮೂಲಕ ಪ್ರಾಸ್ತವಿಕ ನುಡಿಗಳನ್ನು ಹೇಳಿದರು

ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ರಮೇಶ್ ಕುನ್ನಟಗಿ ರವರು ಶಾಲೆಯಲ್ಲಿ ಎಸ್.ಡಿ.ಎಮ್.ಸಿ. ಸದಸ್ಯರ ಪಾತ್ರ ಹಾಗೂ ಪಾಲಕರ ಪಾತ್ರ ಮಹತ್ವವಾದದ್ದು ಎಂದು ಅಭಿಪ್ರಾಯಿಸಿದರು. ಶೈಕ್ಷಣಿಕವಾಗಿ, ಶಾಲೆಯ ಅಭಿವೃಧ್ದಿಗಾಗಿ ಮಕ್ಕಳ ಕಲಿಕೆಗಾಗಿ ಯಾವತ್ತಿಗೂ “ ದುಡಿಯಲು ಸಿಧ್ಧ “ ಎಂದರು.

ಮಕ್ಕಳ ಹಾಡುಗಳು ನೃತ್ಯಗಳು, ಕಾರ್ಯಕ್ರಮಕ್ಕೆ ಇನ್ನಷ್ಟೂ ಮೆರಗು ನೀಡಿತು.
ಕಾರ್ಯಕ್ರಮದಲ್ಲಿ ಅಮರೇಗೌಡ ಮಲ್ಲಾಪುರ, ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ಶ್ರೀ ರಮೇಶ್ ಕುನ್ನಟಗಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಪರಸಪ್ಪ, ಪೀರ್ ಹುಸೇನ್ ಸಾಬ್ ಮತ್ತು ಮಹಿಬೂಪಾಷ, ಎಸ್.ಡಿ.ಎಮ್.ಸಿ. ಉಪಾಧ್ಯಕ್ಷರಾದ ಪಂಪಾಪತಿ ಮಡಿವಾಳ ಮತ್ತು ಎಸ್.ಡಿ.ಎಮ್.ಸಿ. ಮಾ.ಎಸ್.ಡಿ.ಎಮ್.ಸಿ. ಅದ್ಯಕ್ಷರಾದ ಮಹಿಬೂಪಾಷ ಮಾಸ್ಟರ್

ಎಸ್.ಡಿ.ಎಮ್.ಸಿ. ಸದಸ್ಯರುಗಳಾದ ರಪೀಕ್ ತೋಟದ್, ನಿರುಪಾದಿ ಹೊರಗಿನಮನೆ, ಭೀಮಾಶಂಕರ್ ದೊಡ್ಡಮನಿ, ಕೆ ಶಿವರಾಜ್, ಶಿಕ್ಷಣಪ್ರೇಮಿಗಳಾದ ಬಾಳಪ್ಪ ದೇವರಮನಿ, ಶಶಿಧರ್ ಗೌಡ ಮಲ್ಲಿಕಾರ್ಜುನ್ ಕ.ರ.ವೇ. ಹನುಮಂತ ದೊಡ್ಡಮನಿ, ದೇವೇಂದ್ರಪ್ಪ ಕ.ರ.ವೇ. ಸೈಯದ್ ಪಾಷ ಶಿಕ್ಷಕರಾದ ಸುದರ್ಶನ್, ಶ್ರೀಕಾಂತ್ ಪಾಟೀಲ್, ಗೋಮತಿ ಪಾಟೀಲ್, ರತ್ನಮ್ಮ, ಅಡಿಗೆ ಸಿಬ್ಬಂಧಿಗಳಾದ ಅಬೇದಾ ಬೇಗಂ, ಸೀತಮ್ಮ ಇನ್ನಿತರರು ಇದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್