ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕುರಿ ಬುಲೆರೋ ಮೋಟರ್ ಸೈಕಲ್ ಕಳ್ಳರ ಬಂಧನ

Advertisement
ಸಿಂಧನೂರು ಜುಲೈ 8. ಬಿಸಿಲುನಾಡು ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಅಧಿಕ ಸಂಖ್ಯೆಯಲ್ಲಿ ವಾಹನ ಮತ್ತು ಕುರಿ ಕಳ್ಳತನ ವಾಗುತ್ತಿತ್ತು ಇದರ ಬೆನ್ನಲ್ಲೇ ಹಣ ಕಳ್ಳತನ ಮತ್ತು ಕುರಿ ಕಳ್ಳರನ್ನು ಪತ್ತೆ ಮಾಡುವ ಕುರಿತು ವೆಂಕಟಪ್ಪ ನಾಯಕ ಡಿ.ಎಸ್.ಪಿ ಸಿಂಧನೂರ್ ಅವರ ಮಾರ್ಗದರ್ಶನದಲ್ಲಿ ದುರ್ಗಪ್ಪ ಪಿ.ಐ ನಗರ ಪೊಲೀಸ್ ಠಾಣೆ ಸಿಂಧನೂರು ಅವರ ನೇತೃತ್ವದಲ್ಲಿ ಅಧಿಕಾರಿಗಳಾದ ಬೆಟ್ಟಯ್ಯ ಪಿ ಎಸ್ ಐ ಸಿಬ್ಬಂದಿಯವರಾದ ಸಂಗನಗೌಡ ಆದಯ್ಯ ಶರಣರೆಡ್ಡಿ ಸಿದ್ದಪ್ಪ ಕಲೀಲ್ ಪಾಶ ವಿಜಯ್ ಕುಮಾರ್ ಹಜರತ್ ಅಲಿ ವೀರಭದ್ರಪ್ಪ ಅನಿಲ್ ಕುಮಾರ್ ಭಾಷಾ ನಾಯಕ್ ಅಜೀಮ್ ಪಾಷಾ ಇವರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿತ್ತು ಈ ತಂಡದ ಅಧಿಕಾರಿ ಮತ್ತು ಸಿಬ್ಬಂದಿಯವರು ಹಗಲಿರುಳು ಶ್ರಮಿಸಿ ವಾಹನ ಕಳ್ಳತನ ಮತ್ತು ಕುರಿ ಕಳ್ಳತನ ಮಾಡುತ್ತಿದ್ದ ಮಲ್ಲಿಕಾರ್ಜುನ್ ಸುರೇಶ್ ಭೀಮೇಶ್ ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಒಬ್ಬ ಬಾಲಕನನ್ನು ಬಂಧಿಸಿದ್ದಾರೆ.



8.7.2023 ರಂದು ಆರೋಪಿತರನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದಾಗ ಸಿಂಧನೂರು ನಗರ ಆದೋನಿ ತಾವರಗೇರಿ ಪಟ್ಟಣಗಳಲ್ಲಿ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದು ಅವರಿಂದ ನಗದು ಹಣ ಎಪ್ಪತ್ತು ಸಾವಿರ ರೂಪಾಯಿ ಎರಡು ಬುಲೆರೋ ಪಿಕಪ್ ಎರಡು ಮೋಟರ್ ಸೈಕಲ್ ಗಳನ್ನು ಜಪ್ತಿ ಮಾಡಿಕೊಂಡು ಅವುಗಳ ಮೌಲ್ಯ ರೂಪ 14 ಲಕ್ಷ 70000 ಆಗುತ್ತದೆ, ಒಟ್ಟು ಎರಡು ಪ್ರಕರಣಗಳನ್ನು ಬೇದಿಸಲಾಗಿದೆ ಸದರಿ ಪ್ರಕರಣಗಳ ಪತ್ತೆ ಕಾರ್ಯವನ್ನು ಶ್ರೀ ನಿಖಿಲ್ ಬಿ ಎಸ್.ಪಿ ರಾಯಚೂರ್ ಮತ್ತು ಡಾ. ಶಿವಕುಮಾರ್ ಹೆಚ್ಚುವರಿ ಎಸ್.ಪಿ ರಾಯಚೂರು ಇವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ