ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೆಆರ್‌ಎಸ್ ಪಾರ್ಟಿಯಿಂದ ಮೊದಲನೇ ದಿನ ಪ್ರವೀಣ್ ಕುಮಾರ್ ಚೇಳೂರ್ ನಾಮಪತ್ರ ಸಲ್ಲಿಕೆ

Advertisement
ಏಪ್ರಿಲ್ 13 ರಾಜ್ಯದಲ್ಲಿ ಮೇ ಹತ್ತರಂದು ನಡೆಯುವ 2023ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಗುಬ್ಬಿಯಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನಾಮಪತ್ರ ಸಲ್ಲಿಸಲು ಮೊದಲನೇ ದಿನ ತುಮಕೂರು ಗುಬ್ಬಿ ವಿಧಾನ ಸಭಾ ಕ್ಷೇತ್ರಕ್ಕೆ ಕೆ ಆರ್ ಎಸ್ ಪಕ್ಷದಿಂದ ಪ್ರವೀಣ್ ಕುಮಾರ್ ಚೇಳೂರು ವಕೀಲರು ನಾಮಪತ್ರ ಸಲ್ಲಿಸಿದರು.

https://youtu.be/HlvjPlrIWJI

ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಪ್ರವೀಣ್ ಕುಮಾರ್ ವಕೀಲರು ನಾನು ವೃತ್ತಿಯಲ್ಲಿ ನ್ಯಾಯವಾದಿಯಾಗಿದ್ದು ಹಲವಾರು ಸಮಾಜ ಸೇವೆ ಮಾಡುತ್ತಾ ಬಂದಿದ್ದೇನೆ ಇನ್ನು ಮುಂದೆ ಕೂಡ ಮಾಡುತ್ತೇನೆ ಕೆ ಆರ್ ಎಸ್ ಪಾರ್ಟಿಯಿಂದ ನಾನು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ ತಮ್ಮೆಲ್ಲರ ಸಹಕಾರವಿರಲಿ ಮತ್ತು ಆಶೀರ್ವಾದವಿರಲಿ ಭ್ರಷ್ಟಾಚಾರ ಮುಕ್ತ ,ಲಂಚಮುಕ್ತ, ಹಣ ಹೆಂಡ ಮುಕ್ತ ಚುನಾವಣೆ, ಮದ್ಯ ನಿಷೇಧ,ಉಚಿತ ಶಿಕ್ಷಣ ಉಚಿತ ಆರೋಗ್ಯ ಪ್ರತಿಯೊಬ್ಬರಿಗೂ ದೊರಕಬೇಕು, ರೈತರು ಮತ್ತು ಕಾರ್ಮಿಕರ ಬದುಕು ಹಸನಾಗಬೇಕು



ನನ್ನ ಬದ್ಧತೆ ಪ್ರಾಮಾಣಿಕ ಪ್ರಾದೇಶಿಕ ಆದರ್ಶ ರಾಜಕಾರಣದ ಯಮಾಡಿ ಗುಬ್ಬಿ ತಾಲೂಕಿನ ಸ್ವಾಭಿಮಾನಿ ಮತ್ತು ಜಾಗೃತ ಮತದಾರರು ಯೋಚನೆ ಮಾಡಿ ಮತದಾನ ಮಾಡಿ ಮತದಾನ ನಮ್ಮೆಲ್ಲರ ಸರ್ವ ಶ್ರೇಷ್ಠ ದಯಮಾಡಿ ಪ್ರತಿಯೊಬ್ಬರೂ ಮತದಾನ ಮಾಡಿ ಜೈ ಹಿಂದ್ ಜೈ ಕರ್ನಾಟಕ ಜೈ ಕೆ ಆರ್ ಎಸ್

 
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ