ಮಾ 30. ಸಿಂಧನೂರು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೆಪಿಸಿಸಿ ಕಾರ್ಯದರ್ಶಿ ಕೆ ಕರಿಯಪ್ಪನವರು ಇಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು ಕಾಂಗ್ರೆಸ್ನ ಪ್ರಭಲ ಆಕಾಂಕ್ಷಿಯಾಗಿದ್ದ ಅವರು ಬಿಜೆಪಿ ಅವರು ನನಗೆ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಸೇರಿದ್ದೇನೆ ಎಂದು ದೂರವಾಣಿ ಮೂಲಕ ತಿಳಿಸಿದರು
[video width="1920" height="1080" mp4="https://badavarabarkolu.com/wp-content/uploads/2023/03/km_20230330_1080p.mp4"][/video]













