ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೈ ಬಿಟ್ಟು ಕಮಲ ಹಿಡಿದು ಶಾಕ್ ನೀಡಿದ ಕೈನಾಯಕ

Advertisement
ಮಾ. 29: ರಾಜ್ಯದಲ್ಲಿ ಚುನಾವಣೆ ಮುಹೂರ್ತ ಫಿಕ್ಸ್ ಮಾಡಿದ ಹಿನ್ನೆಲೆ ಹಲವು ದಿನಗಳಿಂದ ಕಾಂಗ್ರೆಸ್ ನಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕರಾದ ಶ್ರೀ ಹಂಪನಗೌಡ ಬಾದರ್ಲಿ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಮತ್ತು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ ಕರಿಯಪ್ಪನವರು ಕೂಡ ಟಿಕೆಟಿಗಾಗಿ ಪೈಪೋಟಿ ನಡೆಸಿದ್ದರು ಆದರೆ ಗಂಡ ಹೆಂಡತಿ ಜಗಳದಲ್ಲಿ ಮಗು ಬಡವಾಯಿತು ಅನ್ನುವ ಹಾಗೆ ನನ್ನ ಪರಿಸ್ಥಿತಿ ಆಗಬಾರದು ಎಂದು ತಾತ ಮೊಮ್ಮಗನಿಗೆ ಜಗಳ ಬಿಟ್ಟು ಇಂದು ಅಧಿಕೃತವಾಗಿ ಬಿಜೆಪಿ ಸೇರಲು ಬೆಂಗಳೂರಿಗೆ ಹೋಗಿದ್ದು ನನಗೆ ಟಿಕೆಟ್ ನೀಡುವುದಾಗಿ ನೀಡಿ ಖಚಿತಪಡಿಸಿದ್ದಾರೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಕಾಡ ಅಧ್ಯಕ್ಷರಾದ ಕೊಲ್ಲಾಶೇಸಿಗಿರಿ ರಾವ್ ಮತ್ತು ಇತರ ಹಿರಿಯ ಮುಖಂಡರ ನಮ್ಮ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳ ನೇತೃತ್ವದಲ್ಲಿ ಇಂದು ಅಧಿಕೃತವಾಗಿ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆ ಆಗಲಿದ್ದೇನೆ ಎಂದು ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಮಾಜಿ ಕೆಪಿಸಿಸಿ ಕಾರ್ಯದರ್ಶಿ ಕೆ ಕರಿಯಪ್ಪನವರು ಬಡವರ ಬಾರಕೋಲು ಪತ್ರಿಕೆ ಜೊತೆ ದೂರವಾಣಿ ಮೂಲಕ ಮಾತನಾಡಿ ಹೇಳಿದರು



ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆ.ಕರಿಯಪ್ಪ, 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೂ ಕೆ ಟಿಕೆಟ್ ಸಿಕ್ಕಿರಲಿಲ್ಲ. ಈ ಬಾರಿಯೂ ಕಾಂಗ್ರೆಸ್‌ನಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಹರಸಾಹಸ ಪಟ್ಟಿದ್ದರು. ಕಾಂಗ್ರೆಸ್‌ನಲ್ಲಿ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಮಧ್ಯೆ ಟಿಕೆಟ್ ಗೆ ಭಾರಿ ಪೈಪೋಟಿ ಇದೆ. ಸಚಿವ ಭೈರತಿ ಬಸವರಾಜು, ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್ ಅವರು ಮುಖ್ಯಮಂತ್ರಿಗಳು ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದು, ಟಿಕೆಟ್ ಖಚಿತವಾಗಿದೆ ಎಂದು ಹೇಳಿದ್ದಾರೆ



ಹಾಗಾದರೆ ಯಾರಿಗೆ ಟಿಕೆಟ್: ವಿಧಾನಸಭಾ ಚುನಾವಣೆಗೆ ಬುಧವಾರ ಮೂಹೂರ್ತ ನಿಗದಿಯಾಗಿದ್ದು, ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ಇದೆ. ಮಾಜಿ ಸಂಸದ, ಕೆಪಕ್ ನಿಗಮದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್, ಜಿ.ಪಂ.ಮಾಜಿ ಸದಸ್ಯ ಅಮರೇಗೌಡ ವಿರುಪಾಪುರ, ಜೊತೆಗೆ ಕೆ.ಮರಿಯಪ್ಪ, ರಾಜೇಶ ಹಿರೇಮಠ ಅವರ ಹೆಸರುಗಳು ಪ್ರಮುಖವಾಗಿ ಕೇಳಿ ಬಂದಿದ್ದವು ಆದರೆ ಈಗ ಟಿಕೆಟ್ ಕೆ ಕರಿಯಪ್ಪನವರಿಗೆ ಅಂದರೆ ಯಾರಿಗೆ ವರಿಷ್ಠರು ಮಣೆ ಹಾಕಲಿದ್ದಾರೆ ಎನ್ನುವದು ಕಾದು ನೋಡಬೇಕಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್