ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕೊಪ್ಪಳ ಲೋಕಸಭಾದಿಂದ ಕೆಆರ್‌ಎಸ್‌ ಪಾರ್ಟಿ ನಿರುಪಾದಿ ಕೆ ಗೋಮರ್ಸಿ ನಾಮಪತ್ರ ಸಲ್ಲಿಕೆ

Advertisement
ಸಿಂಧನೂರು ಏಪ್ರಿಲ್ 15. ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದ ಯುವಕ ಹಾಗೂ ಕರ್ನಾಟಕ ರಾಷ್ಟ್ರೀಯ ಸಮಿತಿಯ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ನಾಮಪತ್ರ ಸಲ್ಲಿಸಿದರು.

https://youtu.be/A83Dm5v1p1g?si=nlll-H_0mQs78QYN

ಇದೇ ಸಂದರ್ಭದಲ್ಲಿ ಕೊಪ್ಪಳ ಉಸ್ತುವಾರಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣಾ ವಿವಿ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ಎಚ್ಚ್ ಗೊಡಚಳ್ಳಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಭಾವನಾ ಶಾಸ್ತ್ರಿ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಗಳಾದ ಗಣೇಶ್ ಶಿಂದೆ ಕನಕಪ್ಪ ಉಡೆ ಜಾಲಿ ಪಕ್ಷದ ಮುಖಂಡರುಗಳಾದ ಶ್ರೀಕಾಂತ್ ಕಡಬೂರ್ ಬಸವ ಪ್ರಭು ಮಹೀಬೂಬ್,ಶರಣಪ್ಪ ,ಮಹಾಂತೇಶ್,ಶರಣಪ್ಪ ಬೇರ್ಗಿ,ಗಣೇಶ್ ಕುಮಾರ್, ದ್ಯವನ್ನ ಪುಲದಿನ್ನಿ,ಕೃಷ್ಣ ,ವಿಶ್ವನಾಥ್ ನಾಯ್ಡು ಮತ್ತಿತರು ಇದ್ದರೂ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ