ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಕ್ಯಾನ್ಸರ್ ಮುಂಜಾಗ್ರತೆ ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಡಾ. ಶಿವರಾಜ್ ಪಾಟೀಲ್

Advertisement
ಸಿಂಧನೂರ್ ಮಾರ್ಚ್ 05. ಭಾರತೀಯ ವೈದ್ಯಕೀಯ ಸಂಘ ಸಿಂಧನೂರ್,ಮಹಿಳಾ ವೈದ್ಯರ ಘಟಕ ಸಿಂಧನೂರ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂಧನೂರು ಇವರ ಸಯುಕ್ತ ಆಶ್ರಯದಲ್ಲಿ ಕ್ಯಾನ್ಸರ್ ಮುಂಜಾಗ್ರತೆ ಅರಿವು ಕಾರ್ಯಕ್ರಮ (ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್) ಬಗ್ಗೆ ದಿನಾಂಕ 7.3.2024 ಗುರುವಾರರಂದು ಮಧ್ಯಾಹ್ನ 2 ಗಂಟೆಗೆ ನಗರದ ಟೌನ್ ಹಾಲ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರು ಹಾಗೂ ಖ್ಯಾತ ಮಕ್ಕಳ ವೈದ್ಯರಾದ ಡಾ. ಶಿವರಾಜ್ ಪಾಟೀಲ್ ಸಹನಾ ಮಕ್ಕಳ ಆಸ್ಪತ್ರೆ ಸಿಂಧನೂರ್ ಹೇಳಿದ್ದಾರೆ.



:: ಗರ್ಭಕೋಶ ಕ್ಯಾನ್ಸರ್ ಲಸಿಕೆ ಬಗ್ಗೆ ಮಾಹಿತಿ ಕೊಡಲಾಗುವುದು ::

ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಡಾ.ಪದ್ಮ ಪಾಟೀಲ್ ಸ್ತ್ರೀರೋಗ ತಜ್ಞರು, ಡಾ. ಅಭಿನಯತ್ರಿ ಪಾಟೀಲ್ ಶ್ರೀ ರೋಗ ತಜ್ಞರು ಉಪಸ್ಥಿತಿಯನ್ನು ಡಾ.ಕೆ ಶಿವರಾಜ್ ಪಾಟೀಲ್ ಅಧ್ಯಕ್ಷರು ಭಾರತೀಯ ವೈದ್ಯಕೀಯ ಸಿಂಧನೂರ್ ಅತಿಥಿಗಳಾಗಿ ಸೋಮಶೇಖರ್ ಗೌಡ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಿಂಧನೂರ್ ಹಾಗೂ ಮಂಜುನಾಥ್ ಗುಂಡುರು ಪೌರಾಯುಕ್ತರು ನಗರಸಭೆ ಸಿಂದನೂರ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

""ಮೊದಲ ಹಂತದ ಕ್ಯಾನ್ಸರ್ ಪತ್ತೆ ಹಚ್ಚಿ ಸಂಪೂರ್ಣ ಗುಣಮುಖರಾಗಿ""
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"ಗ್ರಾಮ ಪಂಚಾಯಿತಿಯಲ್ಲಿ ನಕಲಿ ಸಹಿ ಆರೋಪ: ₹39,600 ಡ್ರಾ ಪ್ರಕರಣಕ್ಕೆ ಹೊಸ ತಿರುವುಜೋಳ ಖರೀದಿ ಸ್ಥಗಿತ: ಜಿಲ್ಲಾಧಿಕಾರಿಗಳಿಗೆ ರೈತರ ತುರ್ತು ಮನವಿಅಪಪ್ರಚಾರಕ್ಕೆ ಕಿವಿಗೊಡಬೇಡಿ: ಆರ್. ಸಿದ್ದನಗೌಡ ತುರವಿಹಾಳ ಮನವಿಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಎನ್. ಸತ್ಯನಾರಾಯಣ ಶೆಟ್ಟಿ