ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

*ಖಾಸಗಿ ವಾಹನಗಳ ನಿಲುಗಡೆಗೆ ಜಾಗ ಮಂಜೂರು ಮಾಡಲು ಮನವಿ .*

Advertisement
 

ಡಿಸೆಂಬರ್ 19 .ಕರ್ನಾಟಕ ರಾಜ್ಯ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರ ಸಂಘ(ರಿ) ಬೆಂಗಳೂರು.ತಾಲೂಕು ಘಟಕ ಮಸ್ಕಿ* ವತಿಯಿಂದ ಈ ದಿನ ನಮ್ಮ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿಕೊಂಡು ಮಸ್ಕಿ ತಾಲೂಕಿನ *ದಂಡಾಧಿಕಾರಿಗಳು ಮತ್ತು ತಹಶೀಲ್ದಾರರು, ಪುರಸಭೆಯ ಮುಖ್ಯ ಅಧಿಕಾರಿಗಳು ಹಾಗೂ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ರ* ಮುಂದೆ ಕರ್ನಾಟಕ ರಾಜ್ಯ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರ ಸಂಘ(ರಿ) ಬೆಂಗಳೂರು. ತಾಲೂಕು ಘಟಕ ಮಸ್ಕಿ
ಮಸ್ಕಿ ತಾಲೂಕಿನ *ಎಲ್ಲಾ ಟ್ಯಾಕ್ಸಿ ,ಕಾರು ಮತ್ತು ಜಿಪುಗಳ ಚಾಲಕರು* ಸೇರಿಕೊಂಡು ತಮ್ಮ ಅಳಲನ್ನು ತೋಡಿಕೊಂಡು ನಾವು ಸುಮಾರು ವರ್ಷಗಳಿಂದ ಹಳೆ ಬಸ್ ನಿಲ್ದಾಣದ ಹತ್ತಿರವಿರುವ *ಗಚ್ಚಿನಮಠದ* ಹತ್ತಿರ ನಮ್ಮ ವಾಹನಗಳನ್ನು ನಿಲ್ಲಿಸುತ್ತಾ ಬಂದಿದ್ದು ಆದರೆ ಈಗ ವಿಭಜಕ ಬಂದಿರುವುದರಿಂದ ನಮ್ಮ ವಾಹನಗಳು ನಿಲ್ಲಲು ನೆಲೆ ಇಲ್ಲದಂತಾಗಿದೆ.
ಇದರಿಂದಾಗಿ ಇದನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದರಿಂದ ನಮಗೆ ತೊಂದರೆ ಆಗುತ್ತಿದ್ದು ಅದಕ್ಕಾಗಿ *ಹಳೆ ಬಸ್ ನಿಲ್ದಾಣ* ಕ್ಕೆ ಹತ್ತಿರವಿರುವ ಸೂಕ್ತ ಜಾಗವನ್ನು ಶಾಶ್ವತವಾಗಿ ಖಾಸಗಿ ವಾಹನಗಳ ನಿಲ್ದಾಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿಯನ್ನು ಸಲ್ಲಿಸುತ್ತಾ ನಾವು ಇದೇ ವಿಚಾರಕ್ಕೆ ಸಂಬಂಧಿಸಿದಂತೆ *ನಮ್ಮ ಸಂಘಟನೆಯು ಸುಮಾರು ವರ್ಷಗಳಿಂದ* ಹೋರಾಟವನ್ನು ಮಾಡುತ್ತಾ ಸಂಬಂಧಪಟ್ಟವರಿಗೆ ಮನವಿಯನ್ನು ಸಲ್ಲಿಸುತ್ತಾ ಬಂದಿದ್ದೇವೆ ಎಂದು ನೆನಪಿಸಿಕೊಟ್ಟರು.
ಆದರೆ ಯಾವುದೇ ರೀತಿಯಲ್ಲಿ ಪ್ರಯೋಜನ ಆಗಿಲ್ಲ ಈಗಲಾದರೂ ತಾವುಗಳು ನಮ್ಮ ಮೇಲೆ ಕರುಣೆ ತೋರಿಸಿ ನಮ್ಮ ಖಾಸಗಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಮನವಿ ಪತ್ರವನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಈ *ಸಂಘಟನೆಯ ಅಧ್ಯಕ್ಷರಾದ ನೀರುಪಾದಯ್ಯ ಸ್ವಾಮಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ನಾಯಕ* ಹಾಗೂ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

*ಹನುಮಂತಪ್ಪ ಚಿಕ್ಕಕಡಬೂರ*
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"