ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

*ಖಾಸಗಿ ವಾಹನಗಳ ನಿಲುಗಡೆಗೆ ಜಾಗ ಮಂಜೂರು ಮಾಡಲು ಮನವಿ .*

Advertisement
 

ಡಿಸೆಂಬರ್ 19 .ಕರ್ನಾಟಕ ರಾಜ್ಯ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರ ಸಂಘ(ರಿ) ಬೆಂಗಳೂರು.ತಾಲೂಕು ಘಟಕ ಮಸ್ಕಿ* ವತಿಯಿಂದ ಈ ದಿನ ನಮ್ಮ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿಕೊಂಡು ಮಸ್ಕಿ ತಾಲೂಕಿನ *ದಂಡಾಧಿಕಾರಿಗಳು ಮತ್ತು ತಹಶೀಲ್ದಾರರು, ಪುರಸಭೆಯ ಮುಖ್ಯ ಅಧಿಕಾರಿಗಳು ಹಾಗೂ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ರ* ಮುಂದೆ ಕರ್ನಾಟಕ ರಾಜ್ಯ ಖಾಸಗಿ ಮತ್ತು ಟ್ಯಾಕ್ಸಿ ವಾಹನ ಚಾಲಕರ ಸಂಘ(ರಿ) ಬೆಂಗಳೂರು. ತಾಲೂಕು ಘಟಕ ಮಸ್ಕಿ
ಮಸ್ಕಿ ತಾಲೂಕಿನ *ಎಲ್ಲಾ ಟ್ಯಾಕ್ಸಿ ,ಕಾರು ಮತ್ತು ಜಿಪುಗಳ ಚಾಲಕರು* ಸೇರಿಕೊಂಡು ತಮ್ಮ ಅಳಲನ್ನು ತೋಡಿಕೊಂಡು ನಾವು ಸುಮಾರು ವರ್ಷಗಳಿಂದ ಹಳೆ ಬಸ್ ನಿಲ್ದಾಣದ ಹತ್ತಿರವಿರುವ *ಗಚ್ಚಿನಮಠದ* ಹತ್ತಿರ ನಮ್ಮ ವಾಹನಗಳನ್ನು ನಿಲ್ಲಿಸುತ್ತಾ ಬಂದಿದ್ದು ಆದರೆ ಈಗ ವಿಭಜಕ ಬಂದಿರುವುದರಿಂದ ನಮ್ಮ ವಾಹನಗಳು ನಿಲ್ಲಲು ನೆಲೆ ಇಲ್ಲದಂತಾಗಿದೆ.
ಇದರಿಂದಾಗಿ ಇದನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದರಿಂದ ನಮಗೆ ತೊಂದರೆ ಆಗುತ್ತಿದ್ದು ಅದಕ್ಕಾಗಿ *ಹಳೆ ಬಸ್ ನಿಲ್ದಾಣ* ಕ್ಕೆ ಹತ್ತಿರವಿರುವ ಸೂಕ್ತ ಜಾಗವನ್ನು ಶಾಶ್ವತವಾಗಿ ಖಾಸಗಿ ವಾಹನಗಳ ನಿಲ್ದಾಣಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿಯನ್ನು ಸಲ್ಲಿಸುತ್ತಾ ನಾವು ಇದೇ ವಿಚಾರಕ್ಕೆ ಸಂಬಂಧಿಸಿದಂತೆ *ನಮ್ಮ ಸಂಘಟನೆಯು ಸುಮಾರು ವರ್ಷಗಳಿಂದ* ಹೋರಾಟವನ್ನು ಮಾಡುತ್ತಾ ಸಂಬಂಧಪಟ್ಟವರಿಗೆ ಮನವಿಯನ್ನು ಸಲ್ಲಿಸುತ್ತಾ ಬಂದಿದ್ದೇವೆ ಎಂದು ನೆನಪಿಸಿಕೊಟ್ಟರು.
ಆದರೆ ಯಾವುದೇ ರೀತಿಯಲ್ಲಿ ಪ್ರಯೋಜನ ಆಗಿಲ್ಲ ಈಗಲಾದರೂ ತಾವುಗಳು ನಮ್ಮ ಮೇಲೆ ಕರುಣೆ ತೋರಿಸಿ ನಮ್ಮ ಖಾಸಗಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಮನವಿ ಪತ್ರವನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಈ *ಸಂಘಟನೆಯ ಅಧ್ಯಕ್ಷರಾದ ನೀರುಪಾದಯ್ಯ ಸ್ವಾಮಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ನಾಯಕ* ಹಾಗೂ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

*ಹನುಮಂತಪ್ಪ ಚಿಕ್ಕಕಡಬೂರ*
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್