ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗೆಲುವಿನ ಸಂಭ್ರಮದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿಗಳು

Advertisement
ಮೇ.13 ರಾಜ್ಯಾದ್ಯಂತ 2023 ನೇ ಸಾಲಿನ ವಿಧಾನಸಭಾ ಚುನಾವಣೆ ಮೇ ಹತ್ತರಂದು ನಡೆದದ್ದು ಇಂದು 24 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೊರಬರಲಿದೆ ಇದರ ಬೆನ್ನಲ್ಲೇ ಬಿಸಿಲು ನಾಡು ರಾಯಚೂರು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಬತ್ತದ ನಾಡು ಎಂದು ಹೆಸರುವಾಸಿಯಾಗಿರುವ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಹಂಪನಗೌಡ ಬಾದರ್ಲಿ ಅವರು ಗೆಲುವಿನ ನಗೆ ಬೀರಿದ್ದಾರೆ.

https://youtu.be/RPqmw3t6Z7I

ನಗರದ ಹಂಪನಗೌಡ ಬಾದರ್ಲಿ ಅವರ ನಿವಾಸದಲ್ಲಿ ಅಭಿಮಾನಿಗಳು ಬಣ್ಣ ಹಾಕಿಕೊಂಡು ಸಿಹಿ ಹಂಚುವ ಮೂಲಕ ಹಂಪನಗೌಡ ಬಾದರ್ಲಿ ಅವರ ಗೆಲುವನ್ನು ಹಂಪನಗೌಡ ಬಾದರ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,74,246 ಮತದಾನವಾಗಿದ್ದು ಈ ಪೈಕಿ 73183 ಮತಗಳನ್ನು ಪಂಪನಗೌಡ ಬಾದರ್ಲಿ ಅವರು ಹಾಗೂ 51,192 ಬಿಜೆಪಿಯ ಅಭ್ಯರ್ಥಿ ಕೆ ಕರಿಯಪ್ಪ ಅವರು 43261 ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ವೆಂಕಟ್ರಾವ್ ನಾಡಗೌಡ ಅವರು ಹಮ್ ಆದ್ಮಿ ಪಾರ್ಟಿಯ ಸಂಗ್ರಾಮ್ ನಾರಾಯಣ ಕಿಲ್ಲೆದ .1388 ಉತ್ತಮ ಪ್ರಜಾಕೀಯ ಪಾರ್ಟಿಯ ನಿಜಗುಣಯ್ಯ 852 ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ನಿರುಪಾದಿ ಗೋಮರ್ಸಿ, 269 ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಭಾರತ ಬಸವರಾಜ್ ಸಾಸಲಮರಿ 235 ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ನಕ್ಕಂಟಿ ಮಲ್ಲಿಕಾರ್ಜುನ್ 2143 ಪಕ್ಷೇತರ ಅಭ್ಯರ್ಥಿ ಬಸವರಾಜ ಬಾದರ್ಲಿ 214 200 ಪಕ್ಷೇತರ ಅಭ್ಯರ್ಥಿ ಬಸಾಪುರ ಶರಣಪ್ಪ ನೀಲಕಂಠಪ್ಪ 448 ಮತ್ತು ನೋಟ 1061 ಮತಗಳು ಪಡೆದಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್