ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗೊರೇಬಾಳ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಮನವಿ

ಸಿಂಧನೂರು ಜೂಲೈ 13.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಂಧನೂರು ಘಟಕದ ವತಿಯಿಂದ ತಾಲೂಕಾದ್ಯಂತ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ಸೌಲಭ್ಯ ಇಲ್ಲ, ಅದರಲ್ಲೂ ದಿನ ನಿತ್ಯ ಬಸ್ ಗಳ ಸಂಪರ್ಕ ಸಮಸ್ಯೆಯಿಂದ ವಿದ್ಯಾರ್ಥಿಗಳಿಗೆ ,ಪ್ರಯಾಣಿಕರಿಗೆ,ಜನ ಸಾಮಾನ್ಯರಿಗೆ ಬಹಳಷ್ಟು ಅನಾನುಕೂಲ ಆಗುತ್ತಿದ್ದು ಅದರಲ್ಲೂ ಗೋರೆಬಾಳ ಗ್ರಾಮದ ವಿದ್ಯಾರ್ಥಿಗಳಿಗೆ ದಿನನಿತ್ಯ ಬಸ್ ಗಾಗಿ ಕಾಯುವಂತ , ಶಾಲಾ ಕಾಲೇಜುಗಳ ಎರಡು ಮೂರು ತರಗತಿಗಳು ತಪ್ಪಿಸುವ ಪರಿಸ್ಥಿಸಿ ನಿರ್ಮಾಣ ಆಗುತ್ತಿದ್ದು ಈಗಾಗಲೇ ಸಂಭಂದಪಟ್ಟ ಸಾರಿಗೆ ಸಂಸ್ಥೆಯ ಇಲಾಖೆಗೆ ಮಾಹಿತಿ ನೀಡಿದರು ಯಾವುದೇ ಪ್ರಯೋಜನವಾಗಿಲ್ಲ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರವಾಗಿ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಜಿಲ್ಲಾಧ್ಯಕ್ಷ ನಿರುಪಾದಿ ಕೆ ಗೊಮರ್ಸಿ ರಾಜ್ಯ ಸರ್ಕಾರದ ಸ್ತ್ರೀಶಕ್ತಿ ಯೋಜನೆಯಿಂದ ಬೆಳಗಿನ ಸಮಯದಲ್ಲಿ ಸರ್ಕಾರಿ ಬಸ್ ಗಳು ತುಂಬಿ ತುಳುಕುತಿದ್ದೂ ವಿದ್ಯಾರ್ಥಿಗಳು ತಮ್ಮ ಕಲಿಕೆಗೆ ನಗರ ಪ್ರದೇಶಕ್ಕೆ ಹೋಗಿ ತಮ್ಮ ಶೈಕ್ಷಣಿಕ ಮಟ್ಟವನ್ನು ಹೆಚ್ಚಿಸಿಕೊಳ್ಳುವ ಅವಕಾಶದಿಂದ ವಂಚಿತಾರಾಗುತ್ತಾರೆ .ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆ ಸೇರಿ ರಾಜ್ಯದ ಬೋಕ್ಕಸವನ್ನು ಯಾವುದು ಯಾವುದೋ ಕೆಲಸಕ್ಕೆ ಉಪಯೋಗಿಸುತ್ತಿದ್ದು ಅದರಿಂದ ಯಶಸ್ಸು ಕಾಣದೆ ಇದ್ದು ರಾಜ್ಯ ಸರ್ಕಾರ ಹಾಗೂ ಇಲಾಖೆಗೆ ವಿದ್ಯಾರ್ಥಿಗಳ ಮೇಲೆ ಪ್ರೀತಿ ,ಕಾಳಜಿ ವಿಶ್ವಾಸ ಇದ್ದರೆ ಮಕ್ಕಳ ಉನ್ನತ ಶೈಕ್ಷಣಿಕ ಭವಿಷ್ಯಕ್ಕಾಗಿ ಸಾರಿಗೆ ಇಲಾಖೆಯಿಂದ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು . ನಮ್ಮ ಮನವಿಗೆ ಆದಷ್ಟು ಬೇಗ ಪರಿಹಾರ ನೀಡದಿದ್ದರೆ ವಿದ್ಯಾರ್ಥಿಗಳು,ಮತ್ತು ಅವರ ಪಾಲಕರ ಜೊತೆ ಸೇರಿ ಸಿಂಧನೂರು ಟು ಗಂಗಾವತಿ ಮುಖ್ಯ ರಸ್ತೆ ತಡೆಗಟ್ಟವುದು ಅನಿವಾರ್ಯ ಆಗುತ್ತದೆ ಎಂದು ತಿಳಿಸಿದರು

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಶರಣಬಸವ,ಅಯ್ಯಪ್ಪ,ಕನಕ್ಕಪ್ಪ,ವೀರೇಶ್ ,ಅಭಿಷೇಕ್ ,ರಾಜೇಶ್ವರಿ,ಕಲ್ಪನಾ,ಲಕ್ಷಿ ,ಜ್ಯೋತಿ ಇದ್ದರು
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಬಿಜೆಪಿ ಯುವ ಅಧ್ಯಕ್ಷ ಹತ್ಯೆ: ಆರು ಮಂದಿಗೆ ಗಲ್ಲು!MCH ಆಸ್ಪತ್ರೆಯಲ್ಲಿ ಡಾ. ಶೃತಿ ನಿರ್ಲಕ್ಷ್ಯ? ನವಜಾತ ಶಿಶು ಸಾವುಗಳ ನಡುವೆಯೇ ಗಂಭೀರ ಆರೋಪ ಸಿಂಧನೂರಿನ ಯುವಕ ಕಾಣೆಯಾದ ಪ್ರಕರಣ: ಪೋಷಕರ ಕಣ್ಣೀರಿನ ಮನವಿಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ