ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗೌರಿ ಗಣೇಶ ಚತುರ್ಥಿ; ಪರಿಸರಕ್ಕೆ ಹಾನಿಯಾಗದಂತೆ ಆಚರಣೆ ಮಾಡಿ

Advertisement
ರಾಯಚೂರು,ಆ.೨೯,ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯಿಂದ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು ಮತ್ತು ಲೋಹ ಮಿಶ್ರಿತ ಬಣ್ಣಗಳನ್ನು ಉಪಯೋಗಿಸುವುದರಿಂದ, ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತದೆ. ಹೀಗಾಗಿ ನೈಸರ್ಗಿಕ
ಬಣ್ಣಗಳಿಂದ ತಯಾರಿಸಿರುವ ಮಣ್ಣಿನ ಚಿಕ್ಕ ಮೂರ್ತಿಗಳನ್ನು ಖರೀದಿಸುವ ಮೂಲಕ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ. ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ
ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಉಂಟಾಗುತ್ತದೆ.



ಆದ್ದರಿಂದ ಗಣೇಶನ ಮೂರ್ತಿಗಳ ವಿಸರ್ಜನೆಯಿಂದ ಕೆರೆ, ಬಾವಿ, ಕೊಳ, ನದಿಗಳಲ್ಲಿನ ನೀರು ಮಾಲಿನ್ಯವಾಗದಂತೆ ಮೇಲ್ವಿಚಾರಣೆ ವಹಿಸುವುದು ಅವಶ್ಯಕ ಹಾಗೂ ಇದಕ್ಕಾಗಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವಗೌರಿ ಗಣೇಶ ಚತುರ್ಥಿ; ಪರಿಸರಕ್ಕೆ ಹಾನಿಯಾಗದಂತೆ ಆಚರಣೆ ಮಾಡಿ ರಾಯಚೂರು,ಆ.೨೯,ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಗೌರಿ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯಿಂದ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು ಮತ್ತು ಲೋಹ ಮಿಶ್ರಿತ ಬಣ್ಣಗಳನ್ನು ಉಪಯೋಗಿಸುವುದರಿಂದ, ನೈಸರ್ಗಿಕ ಜಲಮೂಲಗಳು ಕಲುಷಿತಗೊಳ್ಳುತ್ತದೆ.

https://youtu.be/t6JVkYGympc?si=mAW5ASdQE0JStjAo

ಹೀಗಾಗಿ ನೈಸರ್ಗಿಕ ಬಣ್ಣಗಳಿಂದ ತಯಾರಿಸಿರುವ ಮಣ್ಣಿನ ಚಿಕ್ಕ ಮೂರ್ತಿಗಳನ್ನು ಖರೀದಿಸುವ ಮೂಲಕ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಆಚರಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ತಿಳಿಸಿದ್ದಾರೆ. ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಸಾರ್ವಜನಿಕ ಆರೋಗ್ಯಕ್ಕೆ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಗಣೇಶನ ಮೂರ್ತಿಗಳ ವಿಸರ್ಜನೆಯಿಂದ ಕೆರೆ, ಬಾವಿ, ಕೊಳ, ನದಿಗಳಲ್ಲಿನ ನೀರು ಮಾಲಿನ್ಯವಾಗದಂತೆ ಮೇಲ್ವಿಚಾರಣೆ ವಹಿಸುವುದು ಅವಶ್ಯಕ ಹಾಗೂ ಇದಕ್ಕಾಗಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್