ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಗ್ರಾಮೀಣ ಬಸ್ ನಿಲ್ದಾಣಗಳಿಗೆ ಮೆರಗು ನೀಡುತ್ತಿರುವ ಸಂಡೇ ಫಾರ್ ಸೋಶಿಯಲ್ ವರ್ಕ್

Advertisement
ಮಸ್ಕಿ ಏಪ್ರಿಲ್ 16.ಅಭಿನಂದನ್ ಸಂಸ್ಥೆಯ ವತಿಯಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಸಂಡೆ ಫಾರ್ ಸೋಶಿಯಲ್ ವರ್ಕ್ ಅಭಿಯಾನದ ಅಂಗವಾಗಿ ಈ ವಾರದ ಅಂದರೆ 93ನೇ ವಾರದ ಸೇವಾ ಕಾರ್ಯವನ್ನು ಮಸ್ಕಿ ತಾಲೂಕಿನ ವ್ಯಾಪ್ತಿಗೆ ಬರುವ ಬೈಲಗುಡ್ಡ ಗ್ರಾಮದ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿ ಸುಣ್ಣ ಬಣ್ಣವನ್ನು ಹಚ್ಚುವ ಮೂಲಕ ಸುಂದರಗೊಳಿಸಲಾಯಿತು ನಂತರ ಗ್ರಾಮದ ನಾಗರಿಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲಕರವಾಗುವ ವಾತಾವರಣವನ್ನು ಬಸ್ ನಿಲ್ದಾಣದಲ್ಲಿ ಕಲ್ಪಿಸಲಾಯಿತು.

https://youtu.be/h03xkTAfAYg

 

ಈ ಸೇವಕರದಲ್ಲಿ ಬಸವರಾಜಪ್ಪ ಗೌಡ , ಶರಣಬಸವ ತೀರ್ಥಭಾವಿ, ಅಮರೇಶ್ ನಾಯಕ್, ಮಂಜುನಾಥ್ ಬೆಲ್ಗುಡ್ಡ, ಅಭಿನಂದಂನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಪದಾಧಿಕಾರಿಗಳಾದ ಜಾಫರಮಿಯ, ಮಲ್ಲಿಕಾರ್ಜುನ ಬಡಿಗೇರ, ಕಾರ್ತಿಕ್ ಜೋಗಿನ್, ಬಸಲಿಂಗಪ್ಪ ಬಾದರ್ಲಿ, ಅಮರೇಶ ಕಿಲ್ಲಾರಟ್ಟಿ ಹಾಗೂ ಬೈಲಗುಡ್ಡದ ನಾಗರಿಕರು ಉಪಸ್ಥಿತರಿದ್ದರು.

Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ