ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಚಂದ್ರಶೇಖರ್ ಬೆನ್ನೂರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಭಿಮನ್ಯು ದತ್ತಿ ಪ್ರಶಸ್ತಿ

Advertisement
ಜನೆವರಿ 09. ಬೆಂಗಳೂರು ಪ್ರತಿವರ್ಷದಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲ್ಪಡುವ ಹಲವಾರು ಪ್ರಶಸ್ತಿಗಳಲ್ಲಿ ಅಭಿಮನ್ಯು ದತ್ತಿ ಪ್ರಶಸ್ತಿ ಕೂಡ ಒಂದು, 2025ರ ಸಾಲಿನಲ್ಲಿ ಸಂಧ್ಯಾ ಹೆಗಡೆ ಮತ್ತು ಪ್ರಭು ಬ, ಅಡವಿಹಾಳ ಆಯ್ಕೆಯಾಗಿದ್ದರು. ಈ ಬಾರಿ 2026 ನೇ ಸಾಲಿನಲ್ಲಿ ಅಭಿಮನ್ಯು ದತ್ತಿ ಪ್ರಶಸ್ತಿಗೆ ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಿಂದ 'ಸಿಂಧೊಳ್ಳು ಸಮಾಜದ ಜೀವನವೇ ಗೋಳು' ಎಂಬ ಶೋಷಿತ ವರ್ಗದ ವರದಿಗಾಗಿ‌ ಸಿಂಧನೂರಿನ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರರಾದ ಚಂದ್ರಶೇಖರ್ ಬೆನ್ನೂರು ಅವರು ಆಯ್ಕೆಯಾಗಿದ್ದಾರೆ, ಈ ಮಾಹಿತಿಯು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಕಟಿಸಿದ ಪ್ರಶಸ್ತಿಗಳ ಪಟ್ಟಿ ಬಿಡುಗಡೆ ಮಾಡಿದೆ, 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳ ಭಾಗವಾಗಿ ಈ ಆಯ್ಕೆ ಘೋಷಣೆಯಾಗಿದೆ.


ಸಿಂಧನೂರು ತಾಲೂಕು ಪತ್ರಿಕೋದ್ಯಮದ ಇತಿಹಾಸದಲ್ಲಿಯೇ ಕರ್ನಾಟಕ ರಾಜ್ಯ ಸರಕಾರದ ಮಾಧ್ಯಮ ಅಕಾಡೆಮಿಯಿಂದ ಅತ್ಯುತ್ತಮ ವರದಿಗೆ ನೀಡುವ ರಾಜ್ಯಮಟ್ಟದ ಅಭಿಮನ್ಯು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಜಯ ಕರ್ನಾಟಕ ದಿನಪತ್ರಿಕೆಯ ವಸ್ತುನಿಷ್ಠ, ಜನಪರ ಕಾಳಜಿಯ ಬರಹಗಾರರು, ಯುವ ಪತ್ರಕರ್ತ ಹಾಗೂ ನ್ಯಾಯವಾದಿಗಳಾದ ಶ್ರೀ ಚಂದ್ರಶೇಖರ ಬೆನ್ನೂರು ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ ಶುಭಾಶಯಗಳನ್ನು ಕೋರುತ್ತಿದ್ದಾರೆ.

ನಿಮ್ಮ ದಶಕದ ನೈಜ, ವಸ್ತುನಿಷ್ಠ ಬರಹಗಳಿಗೆ ಸ್ಫೂರ್ತಿ ಸಿಕ್ಕಿದ್ದು, ನಿಮ್ಮ ಸೇವೆ ನಿರಂತರವಾಗಿ ಸಾಗಲಿ ಮತ್ತು ಇಂತಹ ಇನ್ನೂ ಹತ್ತು ಹಲವಾರು ಪ್ರಶಸ್ತಿಗಳು ಲಭಿಸಲಿ ಎಂದು ಬಡವರ ಬಾರಕೋಲು ಪತ್ರಿಕೆ ಶುಭ ಹಾರೈಸುತ್ತದೆ. ಪತ್ರಿಕಾ ಕ್ಷೇತ್ರದಲ್ಲಿ ಸಿಂಧನೂರಿನ ಕೀರ್ತಿಯನ್ನು ರಾಜ್ಯಮಟ್ಟಕ್ಕೆ ತಲುಪುವಂತೆ ಮಾಡಿದ ನಿಮ್ಮಗೆ ಕೃತಜ್ಞತೆಗಳು.




Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್