ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಮೀನು ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಪತಿ ಮೇಲೆ ಮಾರಣಾಂತಿಕ ಹಲ್ಲೆ...!

ರಾಯಚೂರು ಆಗಸ್ಟ್ 06. ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಸಿಂಧನೂರು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ ಪತಿ ಅವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ ಜಮೀನು ವಿಚಾರವಾಗಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ ಈ ವಿಚಾರವಾಗಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ದ್ರಾಕ್ಷಾಯಿಣಿ ಅವರು ಮಾತನಾಡಿ ಮಾಹಿತಿಯನ್ನು ನೀಡಿದ್ದಾರೆ.

ಹೌದು ಗೋಮರ್ಸಿ ಗ್ರಾಮದಲ್ಲಿ ಇಂದು ಹಲ್ಲೆ ನಡೆಸಿದ್ದಾರೆ ಒಳ್ಳೆಯ ಸ್ವಭಾವದ ಸಂಭಾವಿತ ನನ್ನ ಪತಿ ಶ್ರೀ ಬಸನಗೌಡ ವೀರನಗೌಡ ಮಾಲಿ ಪಾಟೀಲ್ ಗೋಮರ್ಸಿ ಇವರ ಮೇಲೆ ಕಾಂತೇಗೌಡ ಹಾಗೂ ಕಾಂತೇಗೌಡನ ಮಕ್ಕಳು ಕಾಂತೇಗೌಡನ ಮನೆ ಮಹಿಳೆಯರಿಂದ ಹಲ್ಲೆ ಮಾಡಿದ್ದಾರೆ ನಾವು ಇಲ್ಲಿಗೆ ಬಿಡುವುದಿಲ್ಲ ಇವರ ಮೇಲೆ ಪ್ರಕರಣ ದಾಖಲಿಸಿ, ಜೈಲು ಶಿಕ್ಷೆ ಹಾಗೊವರೆಗೂ ಬಿಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಗೋಮರ್ಸಿ ಗ್ರಾಮದಲ್ಲಿ ಖಾಸಗಿ ಶಾಲೆಯನ್ನು ಅಧ್ಯಕ್ಷೆ ದ್ರಾಕ್ಷಾಯಿಣಿ ಪತಿ ಬಸನಗೌಡ ನಡೆಸುತ್ತಿದ್ದರು ಶಾಲೆ ಸುತ್ತಲೂ ಬೇಲಿ ಹಾಕಲು ಮುಂದಾಗಿದ್ದು ಬಸನಗೌಡರಿಗೆ ಕಾಂತೇಗೌಡ ಎಂಬಾತ ಬೇಲಿ ಹಾಕಲಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ವಿಚಾರವಾಗಿ ಕಾಂತೇಗೌಡ ಮತ್ತು ಬಸನಗೌಡ ಅವರ ಮಧ್ಯೆ ವಾಗ್ವಾದ ಉಂಟಾಗಿದೆ ಬಳಿಕ ಮಾರಣಾಂತಿಕ ಹಲ್ಲಿಗೆ ಕಾಂತೇಗೌಡ ಮುಂದಾಗಿದ್ದಾರೆ ಹಲ್ಲೆಯಲ್ಲಿ ದ್ರಾಕ್ಷಾಯಿಣಿ ಪತಿ ಬಸನಗೌಡರಿಗೆ ಗಂಭೀರ ಗಾಯವಾಗಿದೆ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸುಳ್ಳು ದೂರುಗಳಿಗೆ ಕಡಿವಾಣ: 24 ಮಂದಿಗೆ ₹1.57 ಲಕ್ಷ ವಸೂಲಾತಿ ನೋಟಿಸ್ಭ್ರೂಣಲಿಂಗ ಪತ್ತೆ–ಹತ್ಯೆ ಪ್ರಕರಣ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಜೈಲು ಪಾಲು“50 ವರ್ಷಗಳ ಬದುಕಿಗೆ 15 ದಿನಗಳ ಗಡುವು: ಗಾಂಧಿನಗರದ 80 ಬಡ ಕುಟುಂಬಗಳ ಮೇಲೆ ಜೆಸಿಬಿ ನೆರಳು!”ಪೊಲೀಸ್ ಪೇದೆ ಮದುವೆಗೆ ಬಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಮಾನವೀಯತೆಗೆ ಮಾದರಿ ಘಟನೆನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತನಕಲಿ ವೈದ್ಯರಿಗೆ ಕಠಿಣ ಎಚ್ಚರಿಕೆ – ಸೀಲ್ ಒಡೆದರೆ ಜೈಲು ಖಚಿತ!ಬರುವ ದಿನಗಳು ಅಶಾಂತಿ ಸೂಚನೆ – ಅನ್ನ ನೀರಿಗೆ ಆಹಾಕಾರ: ಕೋಡಿಮಠ ಸ್ವಾಮೀಜಿ ಭವಿಷ್ಯಚಲಿಸುತ್ತಿದ್ದ ಬಸ್ ಏಕಾಏಕಿ ಜಮೀನಿಗೆ ನುಗ್ಗಿದ ಘಟನೆ – ನೂರಕ್ಕೂ ಹೆಚ್ಚು ಪ್ರಯಾಣಿಕರು ಪಾರು!ಕಲಮಂಗಿ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ – ವಿದ್ಯಾರ್ಥಿಗಳ ಭರ್ಜರಿ ಸಾಧನೆ“ಬಿಸಿಲಿನ ಅಬ್ಬರ: ಕರ್ನಾಟಕಲ್ಲಿ ಲಾಕ್‌ಡೌನ್ ಬರುತ್ತಾ..?”625ಕ್ಕೆ 625: ರಾಯಚೂರು ಸುಖದೇವ್ ಸಾಧನೆಲೋಕಾಯುಕ್ತ ಬಲೆಗೆ ಬಿದ್ದ ಕೆರೂರ ಪಿ.ಎಸ್.ಐ. ಭೀಮಪ್ಪ ರಬಕವಿ80 ಅಡಿ ಕೆಳಗೆ ನೀರು: ಪೈದೊಡ್ಡಿ ವೃದ್ಧನ ಗೋಳು ಕೇಳುವರು ಯಾರು “ಪುರಾಣದ ಬಸವಣ್ಣ ಅಲ್ಲ — ಸಮಾಜ ಬದಲಿಸಿದ ಮನುಷ್ಯ ಬಸವಣ್ಣ” 41°C ಬಿಸಿಲಿನ ಬಲಿ ಆಗುತ್ತಿರುವ ಶ್ರಮಜೀವಿಗಳು