ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಮೀನು ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷೆ ಪತಿ ಮೇಲೆ ಮಾರಣಾಂತಿಕ ಹಲ್ಲೆ...!

Advertisement
ರಾಯಚೂರು ಆಗಸ್ಟ್ 06. ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಸಿಂಧನೂರು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ದ್ರಾಕ್ಷಾಯಿಣಿ ಪತಿ ಅವರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ ಜಮೀನು ವಿಚಾರವಾಗಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ ಈ ವಿಚಾರವಾಗಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ದ್ರಾಕ್ಷಾಯಿಣಿ ಅವರು ಮಾತನಾಡಿ ಮಾಹಿತಿಯನ್ನು ನೀಡಿದ್ದಾರೆ.

ಹೌದು ಗೋಮರ್ಸಿ ಗ್ರಾಮದಲ್ಲಿ ಇಂದು ಹಲ್ಲೆ ನಡೆಸಿದ್ದಾರೆ ಒಳ್ಳೆಯ ಸ್ವಭಾವದ ಸಂಭಾವಿತ ನನ್ನ ಪತಿ ಶ್ರೀ ಬಸನಗೌಡ ವೀರನಗೌಡ ಮಾಲಿ ಪಾಟೀಲ್ ಗೋಮರ್ಸಿ ಇವರ ಮೇಲೆ ಕಾಂತೇಗೌಡ ಹಾಗೂ ಕಾಂತೇಗೌಡನ ಮಕ್ಕಳು ಕಾಂತೇಗೌಡನ ಮನೆ ಮಹಿಳೆಯರಿಂದ ಹಲ್ಲೆ ಮಾಡಿದ್ದಾರೆ ನಾವು ಇಲ್ಲಿಗೆ ಬಿಡುವುದಿಲ್ಲ ಇವರ ಮೇಲೆ ಪ್ರಕರಣ ದಾಖಲಿಸಿ, ಜೈಲು ಶಿಕ್ಷೆ ಹಾಗೊವರೆಗೂ ಬಿಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಗೋಮರ್ಸಿ ಗ್ರಾಮದಲ್ಲಿ ಖಾಸಗಿ ಶಾಲೆಯನ್ನು ಅಧ್ಯಕ್ಷೆ ದ್ರಾಕ್ಷಾಯಿಣಿ ಪತಿ ಬಸನಗೌಡ ನಡೆಸುತ್ತಿದ್ದರು ಶಾಲೆ ಸುತ್ತಲೂ ಬೇಲಿ ಹಾಕಲು ಮುಂದಾಗಿದ್ದು ಬಸನಗೌಡರಿಗೆ ಕಾಂತೇಗೌಡ ಎಂಬಾತ ಬೇಲಿ ಹಾಕಲಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಈ ವಿಚಾರವಾಗಿ ಕಾಂತೇಗೌಡ ಮತ್ತು ಬಸನಗೌಡ ಅವರ ಮಧ್ಯೆ ವಾಗ್ವಾದ ಉಂಟಾಗಿದೆ ಬಳಿಕ ಮಾರಣಾಂತಿಕ ಹಲ್ಲಿಗೆ ಕಾಂತೇಗೌಡ ಮುಂದಾಗಿದ್ದಾರೆ ಹಲ್ಲೆಯಲ್ಲಿ ದ್ರಾಕ್ಷಾಯಿಣಿ ಪತಿ ಬಸನಗೌಡರಿಗೆ ಗಂಭೀರ ಗಾಯವಾಗಿದೆ ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ