ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಪರಮೇಶ್ ನಾಯಕ ನಾಮಪತ್ರ ಸಲ್ಲಿಕೆ

Advertisement
ಎಪ್ರಿಲ್ 20.ಸಿರುಗುಪ್ಪ ಇಂದು ಜನತಾದಳ (ಜಾತ್ಯತೀತ ) ದಿಂದ ಅಭ್ಯರ್ಥಿಯಾಗಿ ಪರಮೇಶ್ ನಾಯಕ ಅವರು ಚುನಾವಣೆ ಅಧಿಕಾರಿ ಕೆ.ಹೆಚ್.ಸತೀಶ್ ಯವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರುಗುಪ್ಪ ತಾಲೂಕು ಜನತಾದಳ ಜಾತ್ಯತೀತ ಅಧ್ಯಕ್ಷರಾದ ಕೆ.ಶಿವನಾರಾಯಣ ಸಿರುಗುಪ್ಪ ನಗರ ಜನತಾದಳ ಜಾತ್ಯತೀತ ಅಧ್ಯಕ್ಷರಾದ ಭಾಷಾ ಮುಲ್ಲಾರ್ , ತಾಲ್ಲೂಕು ಉಪಾಧ್ಯಕ್ಷರಾದ ಗೂಳೆಂ ತಾಲೂಕ ಕಾರ್ಯದರ್ಶಿ ನಾಗರಾಜ, ಜಿಲ್ಲಾ ಜನತಾದಳ ಜಾತ್ಯತೀತ ಅಲ್ಪಸಂಖ್ಯಾತರ ಉಪಾಧ್ಯಕ್ಷ ಖಾದರ್ ಭಾಷಾ , ಸಿರುಗುಪ್ಪ ತಾಲೂಕು ಜನತಾದಳ ಜಾತ್ಯಾತೀತ ಅಲ್ಪಸಂಖ್ಯಾತರ ಉಪಾಧ್ಯಕ್ಷರಾದ ಶೇಕ್ಷವಲಿ ಸಿರಿಗೇರಿ , ಪೂಜಾರಿ ಬಸಪ್ಪ ನರೇಂದ್ರ ಕುಮಾರ್ , ವಿನೋದ್ ಗೌಡ, ಟಿ ಖಾಜಾ ಹುಸೇನ್ , ವೀರೇಶ್ ಸ್ವಾಮಿ,ಬೋಮಣ್ಣ ಹಾಗೂ ಜನತಾ ದಳದ ಕಾರ್ಯಕರ್ತರು ಉಪಸ್ಥಿತರಿದ್ದರು,
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಕೆಲ ಕಪ್ಪು ಕುರಿಗಳಿಂದ ಪೊಲೀಸ್ ಇಲಾಖೆಗೆ ಕಳಂಕ!ತುಂಗಭದ್ರಾ ನೂತನ ಗೇಟ್‌ಗಳ ಉದ್ಘಾಟನೆ: ಆಂಧ್ರ-ತೆಲಂಗಾಣ ಮುಖ್ಯಮಂತ್ರಿಗಳಿಗೆ ಖುದ್ದು ಆಹ್ವಾನ ನೀಡಲು ಶಾಸಕರ ನಿಯೋಗ ರಚನೆಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳ ಮಾಹಿತಿ ನೀಡಿ DC ಪೂವಿತಾ ಎಸ್. ಸೂಚನೆಮ.ಕ.ಸಂಸ್ಥೆಗಳ ಪರಿಶೀಲನೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಸತ್ಯ ನಾರಾಯಣ ಶೆಟ್ಟಿನವಲಿ ಸಮಾನಾಂತರ ಜಲಾಶಯಕ್ಕೆ ಡಿಕೆಶಿ ಗ್ರೀನ್ ಸಿಗ್ನಲ್..! ಬಸನಗೌಡ ಬಾದರ್ಲಿರಾಯಚೂರಿನಲ್ಲಿ ಲೋಕಾಯುಕ್ತ ದಿಡೀರ್ ದಾಳಿ: DDPI ಕಚೇರಿಯಲ್ಲಿ ಪರಿಶೀಲನೆ12 ವರ್ಷದ ಬಾಲಕನನ್ನು ಕಸಿದ ರೇಬೀಸ್: ಆರೋಗ್ಯ ಇಲಾಖೆಗೆ ನಾಚಿಕೆ ಆಗಬೇಕು!ಮೊಹರಂ ಹಬ್ಬ: ಜಿಲ್ಲೆಯ 29 ಗ್ರಾಮಗಳಲ್ಲಿ ಸಾರ್ವಜನಿಕ ಆಚರಣೆ, ಮೆರವಣಿಗೆ ನಿಷೇಧ‘ಕರ್ತವ್ಯ’ ಎಐ ವ್ಯವಸ್ಥೆಗೆ ಭಾರಿ ಸ್ಪಂದನೆ: ವಾರದಲ್ಲೇ 55 ಸಾವಿರಕ್ಕೂ ಹೆಚ್ಚು ಹೊಸ ನೋಂದಣಿರಕ್ತದಾನದ ಮಹತ್ವ ತಿಳಿಸುವ ಕಾರ್ಯವಾಗಲಿ: ಎಸ್ಪಿ ಅರುಣಾಂಗ್ಷು ಗಿರಿಮಾನ್ಯ ಜಿಲ್ಲಾಧಿಕಾರಿಗಳೇ... ಅಧಿಕಾರಿಗಳ ವರದಿಗಿಂತ ರೋಗಿಗಳ ಕಣ್ಣೀರು ಹೆಚ್ಚು ಸತ್ಯ ಹೇಳುತ್ತದೆ!ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಗ್ರಾ.ಪಂ.ಲಕ್ಷಾಂತರ ರೂಪಾಯಿ ದುಬ್ಬಳಕ್ಕೆ ಆರೋಪ ಸಮಗ್ರ ತನಿಖೆಗೆ ದಲಿತ ಸಂಘಟನೆ ಆಗ್ರಹ ಮನೆಯೊಳಗೇ ಮರಣದ ನರ್ತನ!"ರೆಫರಲ್ ರಾಜಕಾರಣಕ್ಕೆ ಬಲಿಯಾಗುತ್ತಿವೆಯೇ ನವಜಾತ ಶಿಶುಗಳ ಜೀವಗಳು?"