ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಪರಮೇಶ್ ನಾಯಕ ನಾಮಪತ್ರ ಸಲ್ಲಿಕೆ

Advertisement
ಎಪ್ರಿಲ್ 20.ಸಿರುಗುಪ್ಪ ಇಂದು ಜನತಾದಳ (ಜಾತ್ಯತೀತ ) ದಿಂದ ಅಭ್ಯರ್ಥಿಯಾಗಿ ಪರಮೇಶ್ ನಾಯಕ ಅವರು ಚುನಾವಣೆ ಅಧಿಕಾರಿ ಕೆ.ಹೆಚ್.ಸತೀಶ್ ಯವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರುಗುಪ್ಪ ತಾಲೂಕು ಜನತಾದಳ ಜಾತ್ಯತೀತ ಅಧ್ಯಕ್ಷರಾದ ಕೆ.ಶಿವನಾರಾಯಣ ಸಿರುಗುಪ್ಪ ನಗರ ಜನತಾದಳ ಜಾತ್ಯತೀತ ಅಧ್ಯಕ್ಷರಾದ ಭಾಷಾ ಮುಲ್ಲಾರ್ , ತಾಲ್ಲೂಕು ಉಪಾಧ್ಯಕ್ಷರಾದ ಗೂಳೆಂ ತಾಲೂಕ ಕಾರ್ಯದರ್ಶಿ ನಾಗರಾಜ, ಜಿಲ್ಲಾ ಜನತಾದಳ ಜಾತ್ಯತೀತ ಅಲ್ಪಸಂಖ್ಯಾತರ ಉಪಾಧ್ಯಕ್ಷ ಖಾದರ್ ಭಾಷಾ , ಸಿರುಗುಪ್ಪ ತಾಲೂಕು ಜನತಾದಳ ಜಾತ್ಯಾತೀತ ಅಲ್ಪಸಂಖ್ಯಾತರ ಉಪಾಧ್ಯಕ್ಷರಾದ ಶೇಕ್ಷವಲಿ ಸಿರಿಗೇರಿ , ಪೂಜಾರಿ ಬಸಪ್ಪ ನರೇಂದ್ರ ಕುಮಾರ್ , ವಿನೋದ್ ಗೌಡ, ಟಿ ಖಾಜಾ ಹುಸೇನ್ , ವೀರೇಶ್ ಸ್ವಾಮಿ,ಬೋಮಣ್ಣ ಹಾಗೂ ಜನತಾ ದಳದ ಕಾರ್ಯಕರ್ತರು ಉಪಸ್ಥಿತರಿದ್ದರು,
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ