ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜಿಲ್ಲಾ ಆಯುಷ್ ಇಲಾಖೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Advertisement
ರಾಯಚೂರು,ಏ.15(ಕ.ವಾ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆಯವರ ವತಿಯಿಂದ ಏ.12 ರಂದು ಜಿಲ್ಲಾ ಸರಕಾರಿ ಯುನಾನಿ ಮತ್ತು ಆಯುರ್ವೇದ ಆಸ್ಪತ್ರೆಯಲ್ಲಿ ಮತದಾರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನುದ್ದೇಶಿಸಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್ ಅವರು ಮಾತನಾಡಿ, ಮುಂಬರುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಯೊಬ್ಬ ಸರಕಾರಿ ನೌಕರರು ಕಡ್ಡಾಯವಾಗಿ ಮತದಾನ ಮಾಡಬೇಕು ಮತದಾನವೆಂಬುವುದು ಪ್ರತಿಯೊಬ್ಬರ ಕರ್ತವ್ಯ ಹಾಗೂ ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.

https://youtu.be/h03xkTAfAYg

ಮತದಾರರ ಸಾಕ್ಷರತಾ ಕ್ಲಬ್‍ನ ಜಿಲ್ಲಾ ಸಂಪನ್ಮೂಲ ವ್ಯಕ್ತಿ ದಂಡಪ್ಪ ಬಿರಾದಾರ ಮಾತನಾಡಿ, ಒಂದೊಂದು ಮತ ಅತ್ಯಮೂಲವಾಗಿರುತ್ತದೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ಪ್ರತಿಯೊಬ್ಬ ಮತದಾರ ಮತವನ್ನು ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವ ಆಡಳಿತವನ್ನು ಬಲಪಡಿಸಬೇಕು ಎಂದರು.

ಈ ಸಂದರ್ಭದಲ್ಲಿ ವೈದ್ಯರಾದ ಡಾ.ಬಸವರಾಜ.ಡಿ, ಡಾ.ಅರುಣಾ, ಡಾ.ಕನಕಲಕ್ಷೀ, ಡಾ.ಸಾದೀಯಾ ಫಾತಿಮಾ, ಡಾ.ನಾಜೀಯಾ ಉಸ್ಮಾನಿ, ಸಹಾಯಕ ಆಡಳಿತಾಧಿಕಾರಿ ಅಸ್ಮಾಬೇಗಂ, ಕಛೇರಿ ಅಧೀಕ್ಷಕ ನರಸಪ್ಪ, ಪ್ರ.ದ.ಸ, ಶುಶ್ರೂಷಧಿಕಾರಿ ಸೈಯ್ಯದ್ ಶಾಹ್ ಹುಸೇನ್, ಚಂದ್ರಶೇಖರ, ಹನುಮಂತ, ಸರೋಜ.ಜಿ, ಕಿ.ಮ.ಸ ಶಶಿಕಲಾ, ಔಷಧಿ ವಿತರಕರಾದ ಮುಬೀನಾ ತಾಜ್, ಕಲ್ವಾ ರಮ್ಯ, ಮಂಜುಳ, ಹಾಗೂ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್