ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಜೆಡಿಎಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Advertisement

ಏಪ್ರಿಲ್ 19 ರಾಜ್ಯದ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದರ ಜೊತೆಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಕ್ಷಕ್ಕೆ ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯ ಕೂಡ ಅಷ್ಟೇ ಅದ್ದೂರಿಯಾಗಿ ನಡೆಯುತ್ತಿದೆ.

Advertisement

ಸಿಂಧನೂರಿನಲ್ಲಿ ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿ ಸಿಂಧನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಕೆ ಕರಿಯಪ್ಪ ಅವರ ನಾಯಕತ್ವವನ್ನು ಮೆಚ್ಚಿ ಜೆಡಿಎಸ್ ಪಕ್ಷದ ಕಟ್ಟ ಅಭಿಮಾನಿಗಳಾದ ಆನಂದ ಗೊರೇಬಾಳ ಮತ್ತು ಅವರ ಗೆಳೆಯರ ಬಳಗ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷಕ್ಕೆ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ,ಶಿವನಗೌಡ ನಾಯಕ್,ಅಮರೇಶ ನಾಯಕ . ಕೆ.ಕರಿಯಪ್ಪ ಮತ್ತು ಕೆ ಮರಿಯಪ್ಪ ಇವರ ಸಮ್ಮುಖದಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.



ನಂತರ ಎಪಿಎಂಸಿ ಗಣೇಶ ಗುಡಿಯಿಂದ ಡೊಳ್ಳು ಕುಣಿತ ಕಲಾತಂಡಗಳ ಮುಖಾಂತರ ವಿಜೃಂಭಣೆಯಿಂದ ಬಿಜೆಪಿ ಪಕ್ಷದ ಸಾವಿರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಕಾಲಿನಡಿಗೆಯಿಂದ ತಹಸಿಲ್ ಕಛೇರಿಗೆ ಬಂದು ನಾಮಪತ್ರ ಸಲ್ಲಿಸಿದರು.
Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ