ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳ ಅರವಟ್ಟಿಗೆ ಕಾರ್ಯಕ್ರಮ

Advertisement
ಏಪ್ರಿಲ್ 14.ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯ ಅಂಗವಾಗಿ ವನಸಿರಿ ಫೌಂಡೇಶನ್ ವತಿಯಿಂದ ಇಂದು ತುರವಿಹಾಳ ಪಟ್ಟಣ ಪಂಚಾಯತಿ, ಪ್ರಾಥಮಿಕ ಆರೋಗ್ಯ ಕೇಂದ್ರ,ಪೋಲೀಸ್ ಠಾಣೆ, ಪೋಲಿಸ್ ವಸತಿ ಗೃಹಗಳ ಆವರಣ,ಈದ್ಗಾ ಮೈದಾನ ಹಾಗೂ ಇನ್ನಿತರ ಸ್ಥಳಗಳಲ್ಲಿ ಪಕ್ಷಿಗಳಿಗೆ ನೀರಿನ ಅರವಟ್ಟಿಗೆ ಕಾರ್ಯಕ್ರಮ ನಡೆಯಿತು.

https://youtu.be/AHXY5lGGexI

ತುರವಿಹಾಳ ಪಟ್ಟಣದ ಪೋಲಿಸ್ ಠಾಣೆಯ ಆವರಣದಲ್ಲಿ ಪಕ್ಷಿಗಳಿಗೆ ಅರವಟ್ಟಿಗೆ ಕಟ್ಟಿ ನೀರುಹಾಕಿ ಮಾತನಾಡಿದ ಪಿ.ಎಸ್.ಐ ಚಂದ್ರಪ್ಪ ವನಸಿರಿ ಫೌಂಡೇಶನ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಬಿಸಿಲು ಹೊಂದಿರುವುದರಿಂದ ಸಸಿಗಳನ್ನು ನೆಡುವುದು, ಗಿಡಮರಗಳನ್ನು ರಕ್ಷಣೆ ಮಾಡುವುದು,ಪ್ರಾಣಿಪಕ್ಷಿಗಳಿಗೆ ನೀರಿನ ಅರವಟ್ಟಿಗೆಗಳನ್ನು ನಿರ್ಮಿಸಿ ನೀರುಣಿಸುವ ಮೂಲಕ ಪಕ್ಷಿಗಳ ಸಂಕುಲ ಉಳಿಸುವ ಇಂತಹ ಕಾರ್ಯಗಳನ್ನು ಮಾಡುತ್ತಿರುವುದು ಅದ್ಭುತವಾದ ಕಾರ್ಯ ಇಂತಹ ಕಾರ್ಯಗಳಿಗೆ ಸಾರ್ವಜನಿಕರು ಕೂಡಾ ಕೈಜೋಡಿಸಿದಾಗ ಈ ಕಲ್ಯಾಣ ಕರ್ನಾಟಕವನ್ನು ಬಿಸಿಲು ನಾಡಿನಿಂದ ಹಸಿರು ನಾಡಾಗಿ ಪರಿವರ್ತಿಸುವುದರಲ್ಲಿ ಸಂದೇಹವಿಲ್ಲ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.

https://youtu.be/h03xkTAfAYg

ಈ ಕಾರ್ಯಕ್ರಮಕ್ಕೆ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಶ್ರೀ ಅಮರೇಗೌಡ ಮಲ್ಲಾಪೂರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ವನಸಿರಿ ಫೌಂಡೇಶನ್ ಸದಸ್ಯರು ಹಾಗೂ ಪತ್ರಿಕಾ ಮಾದ್ಯಮ ಮಿತ್ರರು ಭಾಗವಹಿಸಿದ್ದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ