ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಡಿಸೆಂಬರ್ 14ಕ್ಕೆ ಶಾಸಕರ ಮನೆಯ ಮುಂದೆ ತಮಟೆ ಚಳುವಳಿ ಹಾಗೂ ಡಿಸೆಂಬರ್ 16ಕ್ಕೆವಿಧಾನ ಸೌಧಕ್ಕೆ ಮುತ್ತಿಗೆ

Advertisement

ಬಡವರ ಬಾರುಕೋಲು ಸುದ್ದಿ
ಮಸ್ಕಿ :
ಪಟ್ಟಣದ ಸರ್ಕಿಟ್ ಹೌಸ್ ನಲ್ಲಿ ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಪೂರ್ವಭಾವಿ ಸಭೆ
ನಡೆಯಿತು.
ಈ ಸಭೆಯಲ್ಲಿ ದಲಿತ ಸಮುದಾಯದ ಹಿರಿಯ ಹೋರಾಟದ ಒಡನಾಡಿಗಳು,ಯುವ ಮುಖಂಡರು,ಬುದ್ದಿ ಜೀವಿಗಳು ಭಾಗವಹಿಸಿ ಇದೆ ಡಿಸೆಂಬರ್ 14 2024 ರಂದು ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ನೀಡಬೇಕೆಂದು ಒತ್ತಾಯಿಸಲು ಸ್ಥಳೀಯ ಶಾಸಕ ಆರ್ ಬಸನಗೌಡ ತುರ್ವಿಹಾಳ್ ಅವರ ಮನೆಯ ಮುಂದೆ ತಮಟೆ ಚಳುವಳಿಯನ್ನು ಮಾಡುವುದರ ಮೂಲಕ ಮನವಿ ಪತ್ರ ಸಲ್ಲಿಸಲು ಹಾಗೂ ಒಳಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಸದನದಲ್ಲಿ ತಾವುಗಳು ಒಳಮೀಸಲಾತಿಯ ಪರವಾಗಿ ಧ್ವನಿ ಎತ್ತಲು ತಿಳಿಸಲು ಹಾಗೂ ಡಿಸೆಂಬರ್ 16 2024 ರಂದು ಒಳಮೀಸಲಾತಿಯನ್ನ ಜಾರಿ ಗೊಳಿಸಲು ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಪಕ್ಷಬೇಧ ಮರೆತು ಎಲ್ಲರೂ ಒಂದಾಗಿ ಬೆಳಗಾವಿಗೆ ತೇರಳಬೇಕೆಂದು ಪೂರ್ವಭಾವಿ ಸಭೆಯಲ್ಲಿ ನಿರ್ಧಾರಿಸಲಾಯಿತು.
ಇದೇ ಸಂದರ್ಭದಲ್ಲಿ ಹಿರಿಯ ಮತ್ತು ಯುವ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿ ಗೊಳಿಸಿದರು.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ