ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತಾತನಿಗೆ ಕೈ ಕೊಟ್ಟು ಸ್ವತಂತ್ರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರಾ BB .....?

Advertisement
ಏಪ್ರಿಲ್ 16. ರಾಜ್ಯದ ಸಾರ್ವತ್ರಿಕ 2023 ನೇ ಸಾಲಿನ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಸಲು ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಇದ್ದು ಇನ್ನೇನು ಕಾಂಗ್ರೆಸ್ ಹೈಕಮಾಂಡ್ ನನ್ನನ್ನೇ ಅಭ್ಯರ್ಥಿಯೆಂದು ಘೋಷಣೆ ಮಾಡುತ್ತೆ ಎಂದಕೊಂಡಿದ್ದ ಬಸನಗೌಡ ಬಾದರ್ಲಿ ಮತ್ತು ಅವರ ಅಭಿಮಾನಿಗಳಿಗೆ ಕಾಂಗ್ರೆಸ್ ಹೈಕಮಾಂಡ್ ಹಂಪನಗೌಡ ಬಾದರ್ಲಿ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಬಸನಗೌಡರಿಗೆ ಶಾಕ್ ನೀಡಿದೆ.

https://youtu.be/h03xkTAfAYg

ಹೌದು ಓದುಗರೇ ಸಿಂಧನೂರು ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಗಳಾಗಿದ್ದ ಹಂಪನಗೌಡ ಬಾದರ್ಲಿ ಮತ್ತು ಬಸನಗೌಡ ಬಾದರ್ಲಿ ತಮ್ಮದೇ ಆದ ಶಕ್ತಿ ಪ್ರದರ್ಶನ ಮಾಡುತ್ತಾ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದರು ಆದರೆ ದುರದೃಷ್ಟವತ ಬಸನಗೌಡ ಬಾದರ್ಲಿ ಅವರ ವಿರುದ್ಧ ಪೈಪೋಟಿ ನಡೆಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಕೃಪಾಕಟಾಕ್ಷದಿಂದ ಹಂಪನಗೌಡ ಬಾದರ್ಲಿ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆದರೆ ರಾಹುಲ್ ಗಾಂಧಿಯವರ ಆಪ್ತರಾಗಿ ಕನಕಪುರ ಬಂಡೆ ಮತ್ತು ಶಾರ್ಪ್ ಸೂಟರ್ ಎಂದು ಕರೆಸಿಕೊಳ್ಳುವ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಶಿಷ್ಯ ಎಂದು ಗುರುತಿಸಿಕೊಂಡಿದ್ದ ಶ್ರೀ ಬಸನಗೌಡ ಬಾದರ್ಲಿ ಅವರು ಟಿಕೆಟ್ ಕೈತಪ್ಪಿದ್ದರಿಂದ ಬೇಸತ್ತು ಕಾರ್ಯಕರ್ತರ ಮತ್ತು ಅಭಿಮಾನಿಗಳ ಸಭೆ ಕರೆದು ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ವಿಷಯವನ್ನು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಬಸನಗೌಡ ಬಾದರ್ಲಿ ಅವರು ಮಾತ್ರ ಇನ್ನೂ ಕೂಡ ಯಾವುದೇ ರೀತಿ ಅಧಿಕೃತವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಎಲ್ಲಿ ಕೂಡ ಹೇಳಿಕೊಂಡಿಲ್ಲ.

ಹಾಗಾದರೆ ನಾಳೆ ದಿನ ನಾಮಪತ್ರ ಸಲ್ಲಿಸಿ ವಿಧಾನಸಭಾ ಚುನಾವಣೆ ರಣರಂಗಕ್ಕೆ ಕಾಲಿಡಲಿದ್ದಾರಾ ಅಥವಾ ತಾತನ ಜೊತೆ ಸೇರಿ ಕೈ ಬಲಪಡಿಸುವವರ ಮೊಮ್ಮಗ ಬಸನಗೌಡ ಬಾದರ್ಲಿ ಎಂಬುದು ಮತದಾರರ ಮನದಾಳದ ಮಾತಾಗಿದೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್