ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತಾತನ ಅಪೇಕ್ಷೆಗೆ ಚುನಾವಣ ಕಾಣದಿಂದ ಹಿಂದಕ್ಕೆ

Advertisement
ಏಪ್ರಿಲ್ 24. ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಶ್ರೀ ಹಂಪನಗೌಡ ಬಾದರ್ಲಿ ಮತ್ತು ಶ್ರೀ ಬಸನಗೌಡ ಬಾದರ್ಲಿ ಅವರ ಮದ್ಯ ಜನ ಬೆರಗಾಗುವಂತೆ ಪೈಪೋಟಿ ನಡೆದಿತ್ತು ಆದರೆ ಕಾಂಗ್ರೆಸ್ ಹೈಕಮಾಂಡ್ ಹಿರಿಯತನವನ್ನು ಮತ್ತು ಅನುಭವವನ್ನು ಗಮನದಲ್ಲಿಟ್ಟುಕೊಂಡು ಶ್ರೀ ಹಂಪನಗೌಡ ಬಾದರ್ಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿಯಿತು.



ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಬೇಜಾರು ವ್ಯಕ್ತಪಡಿಸಿ ಕಾಂಗ್ರೆಸ್ ಗೆ ಬಂಡಾಯ ಬಿಸಿ ಮುಟ್ಟಿಸಲು ಬಸನಗೌಡ ಬಾದರ್ಲಿ ಅವರು ದಿನಾಂಕ 17.4.2023 ರಂದು ಸ್ವತಂತ್ರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿ ನಂತರ ದಿನಾಂಕ 20.04.2023 ರಂದು ಸಾವಿರಾರು ಅಭಿಮಾನಿಗಳನ್ನು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಿ ಅದ್ದೂರಿಯಾಗಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದರು ಆದರೆ ಕಾಂಗ್ರೆಸ್ ಹೈಕಮಾಂಡ್ ಈ ರೀತಿ ಬಂಡಾಯ ಎದ್ದರೆ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಹೆಣಗಾಡಬೇಕಾಗುತ್ತದೆ ಎಂದು ತಿಳಿದು ಅವರನ್ನು ಮನ ಒಲಿಸುವುದಕ್ಕಾಗಿ ಯುವ ಕಾಂಗ್ರೆಸ್ನ ರಾಜ್ಯ ಅಧ್ಯಕ್ಷರಾಗಿರುವ ಮೊಹಮ್ಮದ ನಲಪಾಡ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ರಣದೀಪ್ ಸುರ್ಜಿವಾಲಾ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಬಸನಗೌಡ ಬಾದರ್ಲಿ ಅವರಿಗೆ ಅನೇಕ ಆಫರ್ ಗಳನ್ನು ನೀಡಿ ಮನ ಒಲಿಸಿದ್ದಕ್ಕಾಗಿ ಇಂದು ಬಸವನಗೌಡ ಬಾದರ್ಲಿ ಅವರು ತಾತನಾದ ಹಂಪನಗೌಡ ಬಾದರ್ಲಿ ಅವರ ಅಪೇಕ್ಷೆಯಂತೆ ಕಣದಿಂದ ಹಿಂದಕ್ಕೆ ಸರಿಯಲು ತೀರ್ಮಾನಿಸಿ ತಮ್ಮ ನಾಮಪತ್ರವನ್ನು ಬೇಷರತ್ತಾಗಿ ಹಿಂಪಡದಿದ್ದಾರೆ.
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ರಾಜೀನಾಮೆ ಕೊಡು… 24 ಗಂಟೆಯಲ್ಲಿ ನಾನೂ ಕೊಡ್ತೀನಿ!”ಆಧಾರ್ ತಿದ್ದುಪಡಿಗೆ ₹350 ವಸೂಲಿ ಆರೋಪ: ಗ್ರಾಮ ಒನ್ ಕೇಂದ್ರದ ವಿರುದ್ಧ ಆಕ್ರೋಶ!‘ಪಾಪಕ್ ಬಾಪ್ ಕೋನ್ ಹೈ?’: ವೇಶ್ಯೆಯ ಉತ್ತರಕ್ಕೆ ಬೆರಗಾದ ಮಹಾಪಂಡಿತ!ಕರ್ಕಶ ಬೈಕ್‌ಗಳ ಶಬ್ದಕ್ಕೆ ಸಿಂಧನೂರು ಜನ ರೋಸಿ!ಕೊರತೆ ತೊರೆದು ಸವಾಲು ಎದುರಿಸಿ, ಆತ್ಮವಿಶ್ವಾಸ ಬೆಳೆಸಿಕೊಳ್ಳಿ: ಮಹಾಂತಪ್ಪ ಕೊಡಗಲಿನಮ್ಮ ಅನುಭವವೇ ಅಪರಾಧವೇ? 15–20 ವರ್ಷ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ಇಂದು ಕೆಲಸವಿಲ್ಲಹುಕ್ಕೇರಿಯಿಂದ ಕೇರಳಕ್ಕೆ 25 ಗೋವುಗಳ ಅಕ್ರಮ ಸಾಗಣೆ ಆರೋಪ!ಮನೆ ಇಲ್ಲದವರಿಗೆ ಗುಡ್ ನ್ಯೂಸ್! ಜಿಲ್ಲೆಗೆ 50,000 ನಿವೇಶನ ಹಂಚಿಕೆಗೆ ಸರ್ಕಾರ ನಿರ್ಧಾರಸ್ವಾತಂತ್ರ್ಯೋತ್ಸವದ ಸಂಭ್ರಮ: ಸಮಾನತೆ, ಸಾಮಾಜಿಕ ನ್ಯಾಯದ ಸಂದೇಶ ಸಾರಿದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟ