ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತುರುವಿಹಾಳ ಸಿಡಿಪಿಒ ಅಪೂರ್ಣ ಅರ್ಜಿಗಳನ್ನು ಪೂರ್ತಿಗೊಳಿಸಲು ಹೊಸ ಅವಧಿ

Advertisement
ಬಡವರ ಬಾರುಕೋಲು ಸುದ್ದಿ
ಮಸ್ಕಿ : ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಿಂಧನೂರು ತಾಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ತುರುವಿಹಾಳ ಘಟಕ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು 23-9-2024 ರಿಂದ 22.10.2024 ರವರೆಗೆ ಕಾಲಾವಕಾಶ ನೀಡಲಾಗಿತ್ತು.
01
ಪ್ರಸ್ತುತ,ಅರ್ಜಿ ಸಲ್ಲಿಸುವ ಅವಧಿ ಮುಗಿದಿದ್ದು,ಅರ್ಜಿಗಳನ್ನು ಸಲ್ಲಿಸುವಲ್ಲಿ ಅರ್ಜಿದಾರರಿಗೆ ಹಲವು ತಾಂತ್ರಿಕ ಸಮಸ್ಯೆಗಳು ಉಂಟಾಗಿದ್ದರಿಂದ,ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಹಾಗೂ ಸಹಾಯಕಿಯ ಹುದ್ದೆಗಳಿಗೆ ಅಪೂರ್ಣ ಅರ್ಜಿಗಳನ್ನು ಸ್ವೀಕರಿಸಲಾಗಿದೆ.

2024ರ ಡಿಸೆಂಬರ್ 20 ರಂದು ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದಲ್ಲಿ,ಅರ್ಜಿಯನ್ನು ಪೂರ್ತಿಗೊಳಿಸದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು,ಅವರು 2024ರ ಡಿಸೆಂಬರ್ 26 ರಿಂದ 2025ರ ಜನವರಿ 5 ರವರೆಗೆ ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ.

ಅರ್ಜಿದಾರರು ವೆಬ್‍ಸೈಟ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಿಂಧನೂರು ತಾಲೂಕಿನ ತುರುವಿಹಾಳ ಘಟಕದ
ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಸಂಪರ್ಕಿಸುವಂತೆ ತುರುವಿಹಾಳ ಘಟಕ ಯೋಜನೆಯ
ಶಿಶು ಅಭಿವೃದ್ಧಿ ಅಧಿಕಾರಿ ಅಶೋಕ ಎಮ್.ರವರು ಪತ್ರಿಕೆಗೆ ತಿಳಿಸಿದ್ದಾರೆ.
ವರದಿ : ಎಚ್.ಕೆ.ಬಡಿಗೇರ್
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್