ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ರಂಜಾನ್ ಹಬ್ಬದ ಶಾಂತಿ ಸಭೆ

Advertisement
ಏಪ್ರಿಲ್ 21 ವ್ ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಪೊಲೀಸ್ ಠಾಣೆಯ ಸಿಪಿಐ ಸುಂದ್ರೇಶ್ ಹೊಳೆಣ್ಣನವರ್ ಹಾಗೂ ಪಿ.ಎಸ್ಐಗಳಾದ ಅರುಣ್ ಕುಮಾರ್ ರಾಥೋಡ್ ಹಾಗೂ ಸಂಗಮೇಶ್ವರಿ ಇವರುಗಳ ನೇತೃತ್ವದಲ್ಲಿ ರಂಜಾನ್ ಹಬ್ಬದ ಶಾಂತಿ ಸಭೆ ನಡೆಯಿತು.



ಈ ಸಂದರ್ಭದಲ್ಲಿ ಸಿಪಿಐ ಸುಂದ್ರೇಶ್ ಹೊಳೆಣ್ಣನವರ್ ಮಾತನಾಡಿದ ನಾವೆಲ್ಲರೂ ಐಕ್ಯತೆಯಿಂದ ಬಾಳೋಣ. ನಮ್ಮ ನಮ್ಮಲ್ಲಿ ಮನಸ್ತಾಪ ಬೇಡ ಯಾವುದೇ ಹಬ್ಬ ಇದ್ದರೂ ಸರಿ, ಒಂದೇ ಭಾವನೆಯಿಂದ ಶಾಂತಿ ಯಿಂದ ಹಬ್ಬಗಳನ್ನು ಆಚರಿಸಬೇಕು. ಅನ್ಯತಾ ವಿಷಯಕ್ಕೆ ಕೈ ಹಾಕಬಾರದು, ನೀವು ಯಾವುದೇ ಹಬ್ಬಗಳನ್ನು ಆಚರಿಸಿದರೂ ತಮ್ಮ ಇಲಾಖೆ ನಿಮ್ಮ ಸೇವೆಗೆ ಸದಾ ಸನ್ನದಾಗಿದೆ. ಎಂದು ಹೇಳಿದರು.

ಈ ಸಭೆಯಲ್ಲಿ ಮುಸ್ಲಿಂ ಮುಖಂಡರು ಎನ್.ಖಾದರ್ ಭಾಷಾ, ಎಂ.ಮಾಬುಸಾಬ್, ಎಂ ಸಾಧಕಲಿ, ಎಲೆಗಾರ್ ಖಾದರ್ ವಲಿ, ಸೈಯದ್ ರಜಾಕ್ ಖಾದ್ರಿ, ರಹಿಮಾನ್ ಚೌದರಿ, ಇನ್ನು ಮುಂತಾದ ಮುಖಂಡರು ಉಪಸಿದ್ಧರು
Advertisement

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿಗ್ರಾಮೀಣ ಭಾಗದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕ ಬಸನಗೌಡ ದದ್ದಲ್