https://youtu.be/h03xkTAfAYg
ಪ್ರತಿ ದಿನಾಲು ಸಂಘಟಿತಕರಾಗಿ ಹಗಲಿರಳು ದೇವದುರ್ಗ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ದುಡಿಯುತ್ತಿರುವ ಶ್ರೀದೇವಿ ಆರ್ ನಾಯಕ ಅವರಿಗೆ ಈ ಬಾರಿ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದರು.

ಹಲವು ದಶಕಗಳಿಂದ ದೇವದುರ್ಗ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಾ ಬಂದ ಕೀರ್ತಿ ಇವರ ಮನೆತನದಾಗಿದೆ ಆದ್ದರಿಂದ 2023 ಈ ಚುನಾವಣೆಯಲ್ಲಿ ದೇವದುರ್ಗ ಮತ ಕ್ಷೇತ್ರಕ್ಕೆ ಶ್ರೀದೇವಿ ನಾಯಕ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೆಂದು ಘೋಷಿಸಿ ಸ್ಪರ್ಧೆಗೆ ಇಳಿಸಬೇಕೆಂದು ಡಾ. ನಾಗವೇಣಿ ಎಸ್ ಪಾಟೀಲ್ ಪ್ರಕಟಣೆಯಲ್ಲಿ ಮನವಿ ಮಾಡಿದರು.













